ಯೋಬನು 4:21
TSK
ಅವರ ಗುಡಾರದ ಹಗ್ಗವು ಬಿಚ್ಚಿಹೋಗುವುದಷ್ಟೆ. ಅವರು ಜ್ಞಾನವಿಲ್ಲದವರಾಗಿ ಸಾಯುವರು” ಎಂಬುದೇ.
TSK
Treasury of Scripture Knowledge references in ಕನ್ನಡ IRV.
ಅವರ ಗುಡಾರದ ಹಗ್ಗವು ಬಿಚ್ಚಿಹೋಗುವುದಷ್ಟೆ. ಅವರು ಜ್ಞಾನವಿಲ್ಲದವರಾಗಿ ಸಾಯುವರು” ಎಂಬುದೇ.
ಆದುದರಿಂದ ಇವರು ಹಟಮಾರಿಗಳು; ತಮ್ಮ ಮನಸ್ಸಿನಂತೆ ನಡೆಯಲಿ ಎಂದು ಬಿಟ್ಟುಬಿಟ್ಟೆನು.
ಶಿಷ್ಟರ ಭಾಷಣ ಬಹುಜನ ಪೋಷಣ, ಬುದ್ಧಿಯ ಕೊರತೆ ಮೂರ್ಖರ ನಾಶನ.
ಭ್ರಷ್ಟನು ಕರ್ಮಫಲವನ್ನು ತಿಂದು ತಿಂದು ದಣಿಯುವನು, ಶಿಷ್ಟನು ತನ್ನಲ್ಲಿ ತಾನೇ ತೃಪ್ತನಾಗುವನು.
ಜ್ಞಾನಮಾರ್ಗದಿಂದ ತಪ್ಪಿದವನಿಗೆ, ಪ್ರೇತಸಮೂಹವೇ ವಿಶ್ರಾಂತಿಸ್ಥಾನ.