ಆಗ ಯೆಹೂದ್ಯರ ಅರಸನಾದ ಹಿಜ್ಕೀಯನು ಲಾಕೀಷಿನಲ್ಲಿದ್ದ ಅಶ್ಶೂರದ ಅರಸನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನಾನು ಅಪರಾಧಿ; ನೀನು ನನ್ನನ್ನು ಬಿಟ್ಟು ಹೋಗು. ನೀನು ನನಗೆ ವಿಧಿಸುವಷ್ಟು ದಂಡವನ್ನು ಕೊಡುತ್ತೇನೆ” ಎಂದು ಹೇಳಿ ಕಳುಹಿಸಿದನು. ಅಶ್ಶೂರದ ಅರಸನು ಮುನ್ನೂರು ತಲಾಂತು ಬೆಳ್ಳಿಯನ್ನೂ, ಮೂವತ್ತು ತಲಾಂತು ಬಂಗಾರವನ್ನೂ ಕೊಡಬೇಕೆಂದು ಆಜ್ಞಾಪಿಸಿದನು.
TSK
TSK · ರೋಮಾಪುರದವರಿಗೆ 1:31
Treasury of Scripture Knowledge references in ಕನ್ನಡ IRV.
2 ಅರಸುಗಳು 18:14
TSK
ಯೆಶಾಯ 27:11
TSK
ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿದುಹೋಗುವವು, ಹೆಂಗಸರು ಬಂದು ಅವುಗಳಿಗೆ ಬೆಂಕಿ ಹಚ್ಚಿ ಉರಿಸುವರು. ಏಕೆಂದರೆ ಆ ಪ್ರಜೆಯು ಬುದ್ಧಿಹೀನವಾದವರೇ. ಆದಕಾರಣ ಸೃಷ್ಟಿಸಿದಾತನು ಅವರಿಗೆ ಕರುಣೆ ತೋರಿಸುವುದಿಲ್ಲ, ನಿರ್ಮಿಸಿದಾತನು ಅವರಿಗೆ ದಯೆತೋರಿಸುವುದಿಲ್ಲ.
ಯೆರೆಮಿಯ 4:22
TSK
¶ ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು; ಮೂಢಸಂತತಿಯವರು, ಅವಿವೇಕಿಗಳು; ದುಷ್ಕಾರ್ಯದಲ್ಲಿ ನಿಪುಣರು, ಸತ್ಕಾರ್ಯವನ್ನು ಮಾಡಲು ಅರಿಯರು.
ಹೇಗೆಂದರೆ ಕಣ್ಣಿಗೆ ಕಾಣದಿರುವ ಆತನ ಗುಣಲಕ್ಷಣಗಳು ಅಂದರೆ ಆತನ ನಿತ್ಯ ಶಕ್ತಿಯೂ, ದೈವತ್ವವೂ, ಜಗದುತ್ಪತ್ತಿ ಮೊದಲುಗೊಂಡು ಆತನು ಮಾಡಿದ ಸೃಷ್ಟಿಗಳ ಮೂಲಕ ಬುದ್ಧಿಗೆ ಗೊತ್ತಾಗಿ ಕಾಣಬರುತ್ತದೆ. ಹೀಗಿರುವುದರಿಂದ ಅವರು ನೆಪವನ್ನು ಹೇಳಲು ಆಗುವುದಿಲ್ಲ.
ಮಮತೆಯಿಲ್ಲದವರೂ, ಸಮಾಧಾನಹೊಂದದವರೂ, ಚಾಡಿಹೇಳುವವರೂ, ದಮೆಯಿಲ್ಲದವರೂ, ಕ್ರೂರರೂ, ಒಳ್ಳೆಯದನ್ನು ದ್ವೇಷಿಸುವವರೂ,