TSK

TSK · ರೋಮಾಪುರದವರಿಗೆ 11:21

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೆಹೋವನು ಇಂತೆನ್ನುತ್ತಾನೆ, ಪಾತ್ರೆಯಲ್ಲಿ ಕುಡಿಯುವುದು ಯಾರ ಪಾಲಿಗೆ ಬರಲಿಲ್ಲವೋ, ಅವರೇ ಖಂಡಿತ ಕುಡಿಯಬೇಕಾಗಿರುವಲ್ಲಿ ನೀನು ಅದಕ್ಕೆ ತಪ್ಪಿಸಿಕೊಂಡೀಯಾ? ಆಗುವುದೇ ಇಲ್ಲ, ನೀನು ಕುಡಿದೇ ಕುಡಿಯುವಿ.

ಆದರೆ ಕೆಲವು ಕೊಂಬೆಗಳನ್ನು ಮುರಿದುಹಾಕಿ ಕಾಡೆಣ್ಣೆ ಮರದಂತಿರುವ ನಿನ್ನನ್ನು ಅವುಗಳ ಜಾಗದಲ್ಲಿ ಕಸಿಮಾಡಿರಲಾಗಿ ಊರೆಣ್ಣೇಮರದ ರಸವತ್ತಾದ ಬೇರಿನಲ್ಲಿ ಅದು ಪಾಲುಹೊಂದಿದ್ದರೂ ಆ ಕೊಂಬೆಗಳನ್ನು ಕಡೆಗಣಿಸಿ ನಿನ್ನನ್ನು ಅಂಟಿಸಿದ ಮೇಲೆ ನೀನು ಕೊಂಬೆಯ ಕುರಿತು ಹೆಚ್ಚಿಸಿಕೊಳ್ಳಬೇಡ.

¶ ಸಹೋದರರೇ, ನಾನು ನಿಮಗೆ ತಿಳಿಸಲು ಅಪೇಕ್ಷಿಸುವ ಸಂಗತಿ ಏನೆಂದರೆ, ನಮ್ಮ ಪೂರ್ವಿಕರೆಲ್ಲರೂ ಮೇಘದ ಅಡಿಯಲ್ಲಿದ್ದು ಸಮುದ್ರವನ್ನು ದಾಟಿಹೋದರು.

¶ ನೀವು ಸಮಸ್ತವನ್ನು ಮೊದಲೇ ತಿಳಿದವರಾಗಿದ್ದರೂ, ನಾನು ಮುಂದಣ ಕೆಲವು ಸಂಗತಿಗಳನ್ನು ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅವು ಯಾವುದೆಂದರೆ, ಕರ್ತನು ತನ್ನ ಪ್ರಜೆಗಳನ್ನು ಐಗುಪ್ತ ದೇಶದೊಳಗಿಂದ ರಕ್ಷಿಸಿದರೂ, ತರುವಾಯ ಅವರೊಳಗೆ ನಂಬದೇ ಹೋದವರನ್ನು ನಾಶಮಾಡಿದನು.