¶ ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿದ ನಂತರ ನೀವು ನಿಮ್ಮ ಮನಸ್ಸಿನಲ್ಲಿ, “ಯೆಹೋವನು ನಮ್ಮನ್ನು ಈ ದೇಶಕ್ಕೆ ಕರೆತಂದು ಅದನ್ನು ನಮಗೆ ಸ್ವಾಧೀನಪಡಿಸಿದ್ದಕ್ಕೆ ಕಾರಣ ನಮ್ಮ ಸದಾಚಾರವೇ” ಅಂದುಕೊಳ್ಳಬಾರದು. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೇ ಯೆಹೋವನು ನಿಮ್ಮ ಎದುರಿನಿಂದ ಅವರನ್ನು ಹೊರಡಿಸುತ್ತಾನೆ.
TSK
TSK · ರೋಮಾಪುರದವರಿಗೆ 11:6
Treasury of Scripture Knowledge references in ಕನ್ನಡ IRV.
ಕೆಲಸ ಮಾಡಿದವನಿಗೆ ಬರುವ ಕೂಲಿಯು ಕೃಪೆಯಿಂದ ದೊರಕುವಂಥದೆಂದು ಎಣಿಕೆಯಾಗುವುದಿಲ್ಲ; ಅದು ಅವನಿಗೆ ಸಲ್ಲತಕ್ಕದ್ದೇ ಎಂದು ಎಣಿಕೆಯಾಗುವುದು.
ಆದರೆ ನಾನು ಈಗ ಎಂಥವನಾಗಿದ್ದೇನೊ ಅದು ದೇವರ ಕೃಪೆಯಿಂದಲೇ ಮತ್ತು ಆತನ ಕೃಪೆಯು ನನ್ನಲ್ಲಿ ನಿಷ್ಫಲವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿರುವ ದೇವರ ಕೃಪೆಯೇ.
ಗಲಾತ್ಯದವರಿಗೆ 5:4
TSK
ನಿಮ್ಮಲ್ಲಿ ಯಾರಾರು ಧರ್ಮಶಾಸ್ತ್ರದಿಂದ ನೀತಿವಂತರಾಗಬೇಕೆಂದು ಬಯಸಿದ್ದೀರೋ ಅವರು ಕ್ರಿಸ್ತನಿಂದ ಅಗಲಿಹೋದವರಾಗಿದ್ದೀರಿ. ಕೃಪೆಯಿಂದ ಬಿದ್ದಹೋದವರಾಗಿದ್ದೀರಿ.
ಆತನು ನಮ್ಮಲ್ಲಿರುವ ಸುಕೃತ್ಯಗಳನ್ನು ನೋಡಿದ್ದರಿಂದಲ್ಲ, ತನ್ನ ಸಂಕಲ್ಪವನ್ನು ಅನುಸರಿಸಿ ಕೃಪೆಯಿಂದಲೇ ನಮ್ಮನ್ನು ರಕ್ಷಿಸಿ ಪರಿಶುದ್ಧರಾಗುವುದಕ್ಕೆ ಕರೆದನು. ಆತನು ಅನಾದಿಕಾಲದಲ್ಲಿ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿ,