ದೈವಚಿತ್ತದಿಂದ ನಾನು ನಿಮ್ಮಲ್ಲಿಗೆ ಬರಲು ಈಗಲಾದರೂ ಅನುಕೂಲವಾಗಲೆಂದು ದೇವರಲ್ಲಿ ಬೇಡಿಕೊಳ್ಳುತ್ತೇನೆ.
TSK
TSK · ರೋಮಾಪುರದವರಿಗೆ 15:23
Treasury of Scripture Knowledge references in ಕನ್ನಡ IRV.
ಹೀಗೆ ನಾನು ದೇವರ ಚಿತ್ತಾನುಸಾರ ಆನಂದವುಳ್ಳವನಾಗಿ ನಿಮ್ಮಲ್ಲಿಗೆ ಬಂದು ನಿಮ್ಮ ಸಂಗಡ ವಿಶ್ರಾಂತಿಹೊಂದಲಾಗುವುದು.
ನಾನು ನಿನ್ನ ಕಣ್ಣೀರನ್ನು ನೆನಪಿಗೆ ತಂದು ನಿನ್ನನ್ನು ನೋಡಿ ಸಂತೋಷಭರಿತನಾಗಬೇಕೆಂದು ಬಯಸುತ್ತೇನೆ.