TSK

TSK · ರೋಮಾಪುರದವರಿಗೆ 15:27

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆದರೆ ಕೆಲವು ಕೊಂಬೆಗಳನ್ನು ಮುರಿದುಹಾಕಿ ಕಾಡೆಣ್ಣೆ ಮರದಂತಿರುವ ನಿನ್ನನ್ನು ಅವುಗಳ ಜಾಗದಲ್ಲಿ ಕಸಿಮಾಡಿರಲಾಗಿ ಊರೆಣ್ಣೇಮರದ ರಸವತ್ತಾದ ಬೇರಿನಲ್ಲಿ ಅದು ಪಾಲುಹೊಂದಿದ್ದರೂ ಆ ಕೊಂಬೆಗಳನ್ನು ಕಡೆಗಣಿಸಿ ನಿನ್ನನ್ನು ಅಂಟಿಸಿದ ಮೇಲೆ ನೀನು ಕೊಂಬೆಯ ಕುರಿತು ಹೆಚ್ಚಿಸಿಕೊಳ್ಳಬೇಡ.

¶ ದೇವರ ವಾಕ್ಯವನ್ನು ಕಲಿಯುವವನು, ಅದನ್ನು ಕಲಿಸುವವನಿಗೆ ತನ್ನಲ್ಲಿರುವ ಎಲ್ಲಾ ಮೇಲುಗಳಲ್ಲಿಯೂ ಪಾಲನ್ನು ಕೊಡಬೇಕು.