TSK

TSK · ರೋಮಾಪುರದವರಿಗೆ 4:19

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅಬ್ರಹಾಮನೂ ಸಾರಳೂ ಬಹುವೃದ್ಧರಾಗಿದ್ದರು; ಸಾರಳಿಗೆ ಮುಟ್ಟು ನಿಂತು ಹೋಗಿತ್ತು.

ಆತನು ಅವರಿಗೆ, ‹“ಅಲ್ಪ ವಿಶ್ವಾಸಿಗಳೇ, ಏಕೆ ಹೆದರುತ್ತೀರಿ?”› ಎಂದು ಹೇಳಿ, ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು; ಆಗ ಅಲ್ಲಿ ಸಂಪೂರ್ಣವಾಗಿ ಶಾಂತವಾಯಿತು.

ತಕ್ಷಣವೇ ಯೇಸು ಕೈಚಾಚಿ ಅವನನ್ನು ಹಿಡಿದು, ‹“ಅಲ್ಪ ವಿಶ್ವಾಸಿಯೇ ಏಕೆ ಸಂದೇಹ ಪಟ್ಟೆ”› ಎಂದು ಹೇಳಿದನು.

ಆ ಮೇಲೆ ತೋಮನಿಗೆ, ‹“ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ಮುಟ್ಟಿ ನೋಡು, ನಿನ್ನ ಕೈ ಚಾಚಿ ನನ್ನ ಪಕ್ಕೆಯಲ್ಲಿ ಹಾಕು. ಅಪನಂಬಿಕೆಯಳ್ಳವನಾಗಿರಬೇಡ, ನಂಬುವವನಾಗು”› ಎಂದು ಹೇಳಿದನು.

ಮಾಂಸ ತಿನ್ನುವುದನ್ನಾಗಲಿ, ದ್ರಾಕ್ಷಾರಸ ಕುಡಿಯುವುದಾಗಲಿ, ನಿನ್ನ ಸಹೋದರನಿಗೆ ಅಡ್ಡಿಯನ್ನುಂಟುಮಾಡುವ ಬೇರೆ ಯಾವುದನ್ನಾಗಲಿ ಬಿಟ್ಟುಬಿಡುವುದೇ ಒಳ್ಳೆಯದು.