TSK

TSK · ರೋಮಾಪುರದವರಿಗೆ 5:18

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆ ಯೋಹಾನನು ಸಾಕ್ಷಿಗಾಗಿ ಬಂದನು. ತನ್ನ ಮೂಲಕವಾಗಿ ಎಲ್ಲರೂ ನಂಬುವಂತೆ ಅವನು ಬೆಳಕಿನ ವಿಷಯದಲ್ಲಿ ಸಾಕ್ಷಿಕೊಡಲು ಬಂದನು.

‹ಆದರೆ›‹ನಾನು ಭೂಮಿಯಿಂದ ಮೇಲಕ್ಕೆ ಎಬ್ಬಿಸಲ್ಪಟ್ಟ ನಂತರ ಎಲ್ಲರನ್ನೂ ನನ್ನ ಬಳಿಗೆ ಸೆಳೆದುಕೊಳ್ಳುವೆನು”› ಎಂದು ಹೇಳಿದನು.

¶ ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೆ ಹೇಳಿವೆಯೆಂದು ಬಲ್ಲೆವಷ್ಟೆ. ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವುದು. ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವುದು.

¶ ಈ ವಿಷಯ ಹೇಗೆಂದರೆ ಒಬ್ಬ ಮನುಷ್ಯನಾದ ಆದಾಮನಿಂದಲೇ ಪಾಪವೂ ಲೋಕದೊಳಗೆ ಪ್ರವೇಶಿಸಿತು ಮತ್ತು ಮರಣವು ಪಾಪದ ನಿಮಿತ್ತ, ಹಾಗು, ಮರಣವು ಎಲ್ಲರು ಪಾಪಮಾಡಿದ್ದರಿಂದ ಎಲ್ಲರಿಗೂ ಪ್ರಾಪ್ತಿಯಾಯಿತು.

ಒಬ್ಬನ ಅವಿಧೇಯತ್ವದಿಂದ ಎಲ್ಲರೂ ಹೇಗೆ ಪಾಪಿಗಳಾದರೋ ಹಾಗೆಯೇ ಒಬ್ಬನ ವಿಧೇಯತ್ವದಿಂದ ಎಲ್ಲರೂ ನೀತಿವಂತರಾಗುವರು.

ಎಲ್ಲಾ ಜನರೂ ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಸೇರಬೇಕೆಂಬುದೇ ಆತನ ಚಿತ್ತವಾಗಿದೆ.

¶ ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸಿಮೆಯೋನ ಪೇತ್ರನು ನಮ್ಮ ದೇವರು ಮತ್ತು ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮಂತೆಯೇ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವುದೇನಂದರೆ,