ಆದರೂ ನಮ್ಮ ದೇವರಾದ ಯೆಹೋವನು ಒಂದು ಕ್ಷಣ ನಮಗೆ ಪ್ರಸನ್ನನಾಗಿ ನಮ್ಮಲ್ಲಿ ಸ್ವಲ್ಪ ಜನರನ್ನು ರಕ್ಷಣೆಗಾಗಿ ಉಳಿಸಿ ತನ್ನ ಪರಿಶುದ್ಧಸ್ಥಳದಲ್ಲಿ ಮೊಳೆಯಂತೆ ನಮ್ಮನ್ನು ನೆಲೆಗೊಳಿಸಿ, ನಮ್ಮ ಕಣ್ಣುಗಳನ್ನು ಕಳೆಗೊಳಿಸಿ ನಮ್ಮ ದಾಸತ್ವದಲ್ಲಿ ನಮಗೆ ಸ್ವಲ್ಪಮಟ್ಟಿಗೆ ಉಜ್ಜೀವನವನ್ನು ಅನುಗ್ರಹಿಸಿದ್ದಾನೆ.
TSK
TSK · ರೋಮಾಪುರದವರಿಗೆ 9:27
Treasury of Scripture Knowledge references in ಕನ್ನಡ IRV.
ಎಜ್ರನು 9:8
TSK
ಯೆಶಾಯ 1:1
TSK
¶ ಯೆಹೂದ ದೇಶದ ಅರಸರಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಯೆಹೂದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಆದ ದೈವದರ್ಶನ.
ಯೆಶಾಯ 10:20
TSK
¶ ಆ ದಿನದಲ್ಲಿ ಇಸ್ರಾಯೇಲರೊಳಗೆ ಉಳಿದವರು, ಯಾಕೋಬಿನ ಮನೆತನದವರಲ್ಲಿ ತಪ್ಪಿಸಿಕೊಂಡವರು ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು ಯೆಹೋವನೆಂಬ ಇಸ್ರಾಯೇಲರ ಸದಮಲಸ್ವಾಮಿಯನ್ನು ನಂಬಿಗಸ್ತರಾಗಿ ಆಧಾರಮಾಡಿಕೊಳ್ಳುವರು.
ಯೆಶಾಯ 24:13
TSK
ಎಣ್ಣೆಯ ಮರವನ್ನು ಕಡಿದ ಬಳಿಕ, ದ್ರಾಕ್ಷಿಯ ಸುಗ್ಗಿಯು ತೀರಿದ ನಂತರ ಉಳಿದ ಕಾಯಿಗಳ ಹಾಗೆ ಭೂಮಂಡಲದಲ್ಲಿ ಜನಾಂಗಗಳೊಳಗೆ ಉಳಿದಿರುವುದು.
ಯೆಹೆಜ್ಕೇಲನು 6:8
TSK
¶ “‘ಆದರೂ ನಾನು ಜನಶೇಷವನ್ನು ಉಳಿಸುವೆನು; ಹೇಗೆಂದರೆ ನೀವು ಅನ್ಯದೇಶಗಳಿಗೆ ಚದರಿಹೋಗುವಾಗ ನಿಮ್ಮಲ್ಲಿ ಕೆಲವರು ಆ ಜನಾಂಗಗಳ ಮಧ್ಯೆ ಕತ್ತಿಗೆ ತಪ್ಪಿಸಿಕೊಳ್ಳುವರು.
ಮಿಕ 5:3
TSK
ಹೀಗಿರಲು ಪ್ರಸವವೇದನೆ ಪಡತಕ್ಕವಳು ಮಗನನ್ನು ಹೆರುವವರೆಗೂ ನನ್ನ ಜನರು ಶತ್ರುವಶವಾಗಿರುವಂತೆ ಮಾಡುವೆನು. ಅನಂತರ ಆ ಮಗನ ಸಹೋದರರಲ್ಲಿ ಉಳಿದವರು ಇಸ್ರಾಯೇಲರೊಂದಿಗೆ ಹಿಂದಿರುಗುವರು