TSK

TSK · ತೀತನಿಗೆ 3:11

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆದರೆ ಫರಿಸಾಯರೂ ಧರ್ಮೋಪದೇಶಕರೂ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳದೆ ಹೋದದ್ದರಿಂದ ಅವರು ತಮ್ಮ ಕುರಿತಾದ ದೈವಸಂಕಲ್ಪವನ್ನು ನಿರಾಕರಿಸಿದರು.

‹ಆತನನ್ನು ನಂಬುವವನಿಗೆ ನ್ಯಾಯತೀರ್ಪು ಆಗುವುದಿಲ್ಲ, ಆದರೆ ನಂಬದವನಿಗೆ ಆಗಲೇ ತೀರ್ಪಾಯಿತು. ಏಕೆಂದರೆ, ಅವನು ದೇವರ ಒಬ್ಬನೇ ಮಗನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ.›

¶ “ನಮ್ಮೊಳಗಿಂದ ಹೊರಟು ಕೆಲವರು ನಮ್ಮಿಂದ ಯಾವ ಅಪ್ಪಣೆಯನ್ನು ಹೊಂದದೆ ತಮ್ಮ ಮಾತುಗಳಿಂದ ನಿಮ್ಮಲ್ಲಿ ಅಸಮಾಧಾನವನ್ನು ಹುಟ್ಟಿಸಿ ನಿಮ್ಮ ಮನಸ್ಸುಗಳನ್ನು ಕಳವಳಗೊಳಿಸಿದ್ದಾರೆಂಬುದನ್ನು ಕೇಳಿದ್ದರಿಂದ,

ನಂಬಿಕೆಯನ್ನೂ ಒಳ್ಳೆಯ ಮನಸ್ಸಾಕ್ಷಿಯನ್ನೂ ಗಟ್ಟಿಯಾಗಿ ಹಿಡಿದುಕೊಂಡಿರು. ಕೆಲವರು ಒಳ್ಳೆಯ ಮನಸ್ಸಾಕ್ಷಿಯನ್ನು ತಳ್ಳಿಬಿಟ್ಟು ನಂಬಿಕೆಯ ವಿಷಯದಲ್ಲಿ ಹಡಗು ಒಡೆದು, ನಷ್ಟಪಟ್ಟವರಂತೆ ಇದ್ದಾರೆ.

ಅವರು ಅತಿಲಾಭವನ್ನು ಪಡೆದುಕೊಳ್ಳುವುದಕ್ಕಾಗಿ ಮಾಡಬಾರದ ಉಪದೇಶವನ್ನು ಮಾಡಿ ಕುಟುಂಬ ಕುಟುಂಬಗಳನ್ನೇ ಹಾಳುಮಾಡುತ್ತಾರಾದ್ದರಿಂದ ಅವರ ಬಾಯಿ ಮುಚ್ಚಿಸಬೇಕಾಗಿದೆ.