TSK

TSK · ಜೆಕರ್ಯ 6:7

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೆಹೋವನು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ದೃಷ್ಠಿಯನ್ನು ಹರಿಸುತ್ತಾ ತನ್ನ ಕಡೆಗೆ ಯಥಾರ್ಥಮನಸ್ಸುಳ್ಳವರ ರಕ್ಷಣೆಗಾಗಿ ತನ್ನ ಪ್ರತಾಪವನ್ನು ತೋರ್ಪಡಿಸುತ್ತಾನೆ. ನೀನು ಈ ಕಾರ್ಯದಲ್ಲಿ ಬುದ್ಧಿಹೀನನಾಗಿ ನಡೆದುಕೊಂಡಿರುವೆ; ಇನ್ನು ಮುಂದೆ ನಿನಗೆ ಯುದ್ಧಗಳು ಇದ್ದೇ ಇರುತ್ತವೆ” ಎಂದು ಹೇಳಿದನು.

¶ ದೇವದೂತರು ಇನ್ನೊಂದು ದಿನ ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳುವುದಕ್ಕೆ ಬಂದಾಗ, ಸೈತಾನನೂ ಅವರ ಸಂಗಡ ಬಂದು ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಂಡನು.

ಆ ಹತ್ತು ಕೊಂಬುಗಳ ವಿಷಯವೇನೆಂದರೆ ಆ ರಾಜ್ಯದಲ್ಲಿ ಹತ್ತು ಮಂದಿ ಅರಸರು ಉಂಟಾಗುವರು, ಅವರ ತರುವಾಯ ಮತ್ತೊಬ್ಬನು ತಲೆದೋರುವನು. ಅವನು ಮೊದಲಿನ ಅರಸರಿಗಿಂತ ವಿಲಕ್ಷಣನಾಗಿ ಮೂವರು ಅರಸರನ್ನು ಸದೆಬಡೆಯುವನು.