ದೇವರು ಅಬೀಮೆಲೆಕನಿಗೂ ಶೆಕೆಮಿನ ಜನರಿಗೂ ನಡುವೆ ದುರಾತ್ಮನನ್ನು ಕಳುಹಿಸಿದನು.
TSK
TSK · 2 ಪೂರ್ವಕಾಲವೃತ್ತಾ 18:21
Treasury of Scripture Knowledge references in Kannada KJV.
ಆಗ ಕರ್ತನು--ಇಸ್ರಾ ಯೇಲಿನ ಅರಸನಾದ ಅಹಾಬನು ಹೋಗಿ ರಾಮೋತ್ ಗಿಲ್ಯಾದಿನಲ್ಲಿ ಬೀಳುವ ಹಾಗೆ ಅವನನ್ನು ಮರುಳು ಗೊಳಿಸುವವನು ಯಾರು ಅಂದನು.
ಕರ್ತನು ಸೈತಾನನಿಗೆ--ಇಗೋ, ಅವನದೆಲ್ಲಾ ನಿನ್ನ ಅಧಿಕಾರ ದಲ್ಲಿ ಅದೆ; ಅವನ ಮೇಲೆ ಮಾತ್ರ ನಿನ್ನ ಕೈ ಹಾಕಬೇಡ ಅಂದನು. ಆಗ ಸೈತಾನನು ಕರ್ತನ ಸಮ್ಮುಖದಿಂದ ಹೊರಟನು.
ಅವನು ಶಾಪವನ್ನು ಪ್ರೀತಿ ಮಾಡಿದನು; ಅದು ಅವನಿಗೆ ಬರಲಿ. ಆಶೀರ್ವಾದಕ್ಕೆ ಮೆಚ್ಚಲಿಲ್ಲ; ಅದು ಅವನಿಗೆ ದೂರವಾಗಿರಲಿ.
ನಾವಂತೂ ದೇವರಿಗೆ ಸಂಬಂಧಪಟ್ಟವ ರಾಗಿದ್ದೇವೆ; ದೇವರನ್ನು ಬಲ್ಲವನು ನಮ್ಮ ಮಾತನ್ನು ಕೇಳುತ್ತಾನೆ; ದೇವರಿಗೆ ಸಂಬಂಧಪಡದವನು ನಮ್ಮ ಮಾತನ್ನು ಕೇಳುವದಿಲ್ಲ. ಇದು ಸತ್ಯದ ಆತ್ಮ, ಅದು ಸುಳ್ಳಿನ ಆತ್ಮ ಎಂದು ಇದರಿಂದಲೇ ನಾವು ತಿಳಿದು ಕೊಳ್ಳುತ್ತೇವೆ.
ಮೃಗದ ಮುಂದೆ ಇಂಥಾ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರ ವನ್ನು ಹೊಂದಿ ಭೂಮಿಯ ಮೇಲೆ ವಾಸಿಸುವ ಜನರನ್ನು ಮೋಸಗೊಳಿಸುವದಲ್ಲದೆ ಕತ್ತಿಯಿಂದ ಗಾಯಹೊಂದಿ ಬದುಕಿದ ಮೃಗಕ್ಕಾಗಿ ವಿಗ್ರಹವನ್ನು ಮಾಡಿಕೊಳ್ಳ ಬೇಕೆಂದು ಅವರಿಗೆ ಹೇಳುತ್ತದೆ.