ಕರ್ತನಿಗೆ ಆತನ ಹೆಸರಿನ ಘನವನ್ನೂ ತನ್ನಿರಿ; ಅರ್ಪಣೆಯನ್ನು ತೆಗೆದುಕೊಂಡು ಆತನ ಮುಂದೆ ಬನ್ನಿರಿ. ಪರಿಶುದ್ಧತ್ವ ವೆಂಬ ಸೌಂದರ್ಯದಿಂದ ಕರ್ತನನ್ನು ಆರಾಧಿಸಿರಿ.
TSK
TSK · 2 ಪೂರ್ವಕಾಲವೃತ್ತಾ 20:21
Treasury of Scripture Knowledge references in Kannada KJV.
ಅವರ ಸಂಗಡ ಆತನ ಕೃಪೆ ಯುಗಯುಗಕ್ಕಿರುವ ಕಾರಣ ಕರ್ತನನ್ನು ಕೊಂಡಾಡುವದಕ್ಕೆ ಹೇಮಾನನೂ ಯೆದುತೂನನೂ ಹೆಸರಿನಿಂದ ಲೆಕ್ಕಿಸಲ್ಪಟ್ಟು ಆಯಲ್ಪಟ್ಟ ಮಿಕ್ಕಾದವರೂ.
ಇಸ್ರಾಯೇ ಲಿನ ಮಕ್ಕಳೆಲ್ಲರೂ ಬೆಂಕಿಯು ಇಳಿದದ್ದನ್ನು ಮನೆಯ ಮೇಲೆ ಇರುವ ಕರ್ತನ ಮಹಿಮೆಯನ್ನು ಕಂಡಾಗ ನೆಲಕ್ಕೆ ತಮ್ಮ ಮುಖಗಳನ್ನು ಬಾಗಿಸಿ ಆರಾಧಿಸಿ ಕರ್ತ ನನ್ನು ಕೊಂಡಾಡಿ--ಆತನು ಒಳ್ಳೆಯವನು, ಆತನ ಕೃಪೆಯು ಯುಗಯುಗಕ್ಕೂ ಇರುವದು ಎಂದು ಹೇಳಿ ದರು.
ಇದಲ್ಲದೆ ದಾವೀದನೂ ಅರಸನ ದರ್ಶಿಯಾದ ಗಾದನೂ ಪ್ರವಾ ದಿಯಾದ ನಾತಾನನೂ ಇವರ ಆಜ್ಞೆಯ ಪ್ರಕಾರ ತಾಳ ವೀಣೆ ಕಿನ್ನರಿಗಳನ್ನು ಹಿಡಿದವರಾಗಿ ಕರ್ತನ ಆಲಯದಲ್ಲಿ ಲೇವಿಯರನ್ನು ನಿಲ್ಲಿಸಿದನು. ಕರ್ತನ ಆಜ್ಞೆಯು ಅವನ ಪ್ರವಾದಿಗಳ ಮುಖಾಂತರ ಹಾಗೆ ಇತ್ತು.
ಕಟ್ಟುವವರು ಕರ್ತನ ಮಂದಿರಕ್ಕೆ ಅಸ್ತಿವಾರ ಹಾಕುವಾಗ ಇಸ್ರಾ ಯೇಲಿನ ಅರಸನಾದ ದಾವೀದನ ಕಟ್ಟಳೆಯ ಪ್ರಕಾರ ಕರ್ತನನ್ನು ಸ್ತುತಿಸುವದಕ್ಕೆ ವಸ್ತ್ರಗಳನ್ನು ಧರಿಸಿಕೊಂಡವ ರಾಗಿ ತುತೂರಿಗಳನ್ನೂದುವ ಯಾಜಕರನ್ನೂ ತಾಳಗ ಳನ್ನು ಬಡಿಯುವ ಆಸಾಫನ ಮಕ್ಕಳಾದ ಲೇವಿಯರನ್ನೂ ಇಟ್ಟರು.
ಮರಣದ ದುಃಖಗಳು ನನ್ನನ್ನು ಆವರಿಸಿಕೊಂಡವು, ಭಕ್ತಿಹೀನರ ಪ್ರವಾಹಗಳು ನನ್ನನ್ನು ಹೆದರಿಸಿದವು.
ಸೌಂದರ್ಯದ ಪರಿಪೂರ್ಣತೆಯಾದ ಚೀಯೋನಿ ನಿಂದ ದೇವರು ಪ್ರಕಾಶಿಸಿದ್ದಾನೆ.
ಪರಿಶುದ್ಧತ್ವದ ಸೌಂದರ್ಯದಿಂದ ಕರ್ತನನ್ನು ಆರಾಧಿಸಿರಿ; ಸಮಸ್ತ ಭೂಮಿಯೇ, ಆತನ ಮುಂದೆ ಭಯಪಡು,
ಕರ್ತನನ್ನು ಕೊಂಡಾಡಿರಿ; ಆತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಇರುವದು.
ಆಲೋಚನೆ ಇಲ್ಲದಿರುವಲ್ಲಿ ಜನರು ಬೀಳುತ್ತಾರೆ; ಸಲಹೆಗಾರರ ಸಮೂಹದಲ್ಲಿ ಭದ್ರತೆ ಇದೆ.