ಅವರು ಅವನನ್ನು ಬಿಟ್ಟತರುವಾಯ ಯಾಜಕನಾದ ಯೆಹೋ ಯಾದನ ಮಕ್ಕಳ ರಕ್ತಾಪರಾಧದ ನಿಮಿತ್ತವಾಗಿ ಅವನ ಸ್ವಂತ ಸೇವಕರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ಅವನು ಸಾಯುವ ಹಾಗೆ ಅವನ ಮಂಚದ ಮೇಲೆ ಅವನನ್ನು ಕೊಂದುಹಾಕಿದರು. ಅವರು ಅವ ನನ್ನು ದಾವೀದನ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಅರಸುಗಳ ಸಮಾಧಿಗಳ ಬಳಿಯಲ್ಲಿ ಅವನನ್ನು ಹೂಣಿ ಡಲಿಲ್ಲ.
TSK
TSK · 2 ಪೂರ್ವಕಾಲವೃತ್ತಾ 21:20
Treasury of Scripture Knowledge references in Kannada KJV.
ಆಹಾಜನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವರು ಅವನನ್ನು ಯೆರೂಸಲೇಮ್ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಇಸ್ರಾಯೇಲಿನ ಅರಸುಗಳ ಸಮಾಧಿಯ ಸ್ಥಳದಲ್ಲಿ ಅವನನ್ನು ತರಲಿಲ್ಲ. ಅವನ ಮಗನಾದ ಹಿಜ್ಕೀಯನು ಅವನಿಗೆ ಬದಲಾಗಿ ಆಳಿದನು.
ನೀತಿ ವಂತರ ಸ್ಮರಣೆಯು ಧನ್ಯಕರವಾಗಿದೆ; ದುಷ್ಟರ ಹೆಸರು ಕೊಳೆಯುತ್ತದೆ.
ಯೆರೆಮಿಯ 22:28
TSK
ಕೊನ್ಯನೆಂಬ ಈ ಮನುಷ್ಯನು ಹೀನವಾಗಿ ಒಡೆದು ಹೋದ ವಿಗ್ರಹವೋ? ಮೆಚ್ಚಿಕೆ ಇಲ್ಲದ ಪಾತ್ರೆಯೋ? ಯಾಕೆ ಅವನೂ ಅವನ ಸಂತಾನವೂ ಬಿಸಾಡಲ್ಪಟ್ಟು ತಮಗೆ ತಿಳಿಯದ ದೇಶಕ್ಕೆ ಹಾಕಲ್ಪಟ್ಟರು?