ಅರಣ್ಯಕಾಂಡ 5:2
TSK
ಕುಷ್ಠವಿ ರುವವರೆಲ್ಲರನ್ನೂ ಮೇಹವುಳ್ಳವರೆಲ್ಲರನ್ನೂ ಹೆಣದಿಂದ ಅಶುದ್ಧವಾದವರೆಲ್ಲರನ್ನೂ ಪಾಳೆಯದೊಳಗಿಂದ ಕಳು ಹಿಸಬೇಕೆಂದು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸು.
TSK
Treasury of Scripture Knowledge references in Kannada KJV.
ಕುಷ್ಠವಿ ರುವವರೆಲ್ಲರನ್ನೂ ಮೇಹವುಳ್ಳವರೆಲ್ಲರನ್ನೂ ಹೆಣದಿಂದ ಅಶುದ್ಧವಾದವರೆಲ್ಲರನ್ನೂ ಪಾಳೆಯದೊಳಗಿಂದ ಕಳು ಹಿಸಬೇಕೆಂದು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸು.
ಹಾಗೆಯೇ ಮಿರ್ಯಾಮಳನ್ನು ಪಾಳೆಯದ ಹೊರಗೆ ಏಳು ದಿವಸ ಮರೆಯಾಗಿಯಿಟ್ಟರು. ಮಿರ್ಯಾಮಳು ತಿರಿಗಿ ಒಳಗೆ ಬರುವ ವರೆಗೆ ಜನರು ಪ್ರಯಾಣ ಮಾಡಲಿಲ್ಲ.
ಕರ್ತನು ಅರಸನನ್ನು ಹೊಡೆದದ್ದರಿಂದ ಅವನು ತನ್ನ ಜೀವದಿಂದಿರು ವರೆಗೂ ಕುಷ್ಠರೋಗಿಯಾಗಿದ್ದು ಪ್ರತ್ಯೇಕವಾದ ಮನೆಯಲ್ಲಿ ವಾಸವಾಗಿದ್ದನು. ಅರಸನ ಮಗನಾದ ಯೋತಾಮನು ಮನೆ ಯಜಮಾನನಾಗಿದ್ದು ದೇಶದ ಜನರಿಗೆ ನ್ಯಾಯ ತೀರಿಸುತ್ತಿದ್ದನು.