ಅರಣ್ಯಕಾಂಡ 27:17
TSK
ಕರ್ತನ ಸಭೆಯು ಕುರುಬನಿಲ್ಲದ ಕುರಿಗಳ ಹಾಗೆ ಇರಬಾರದು ಎಂದು ಅಂದನು.
TSK
Treasury of Scripture Knowledge references in Kannada KJV.
ಕರ್ತನ ಸಭೆಯು ಕುರುಬನಿಲ್ಲದ ಕುರಿಗಳ ಹಾಗೆ ಇರಬಾರದು ಎಂದು ಅಂದನು.
ಇದಲ್ಲದೆ ಪೂರ್ವದಲ್ಲಿ ಸೌಲನು ನಮ್ಮ ಮೇಲೆ ಅರಸನಾಗಿದ್ದಾಗ ನೀನು ಇಸ್ರಾಯೇಲನ್ನು ಹೊರಗೆ ನಡಿಸುವವನಾಗಿಯೂ ಒಳಗೆ ತರುವವನಾಗಿಯೂ ಆಗಿದ್ದಿ. ಆದದರಿಂದ ಕರ್ತನು ನಿನಗೆ--ನೀನು ನನ್ನ ಜನರಾದ ಇಸ್ರಾಯೇ ಲನ್ನು ಮೇಯಿಸುವಿ; ಇಸ್ರಾಯೇಲಿನ ಮೇಲೆ ನಾಯಕನಾಗಿರುವಿ ಎಂದು ಹೇಳಿದನು ಅಂದರು.
ಇವುಗಳಾದ ಮೇಲೆ ಕರ್ತನು ಬೇರೆ ಎಪ್ಪತ್ತು ಮಂದಿಯನ್ನು ಸಹ ನೇಮಿಸಿ ತಾನೇ ಸ್ವತಃ ಹೋಗಬೇಕೆಂದಿದ್ದ ಪ್ರತಿಯೊಂದು ಪಟ್ಟಣಕ್ಕೂ ಸ್ಥಳಕ್ಕೂ ಇಬ್ಬಿಬ್ಬರನ್ನಾಗಿ ತನ್ನ ಮುಂದಾಗಿ ಕಳುಹಿಸಿದನು.
ನೀವು ಮೊದಲಿನಿಂದಲೂ ನನ್ನ ಸಂಗಡ ಇದ್ದದರಿಂದ ನೀವು ಸಹ ಸಾಕ್ಷಿ ಕೊಡುವಿರಿ.