TSK

TSK · ಅಪೊಸ್ತಲರ ಕೃತ್ಯಗ 12:21

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಆದರೆ ಇಸ್ರಾಯೇಲಿನ ಅರಸನೂ ಯೆಹೂದದ ಅರಸನಾದ ಯೆಹೂಷಾಫಾಟನೂ ವಸ್ತ್ರಗಳನ್ನು ಧರಿಸಿ ಕೊಂಡು ಸಮಾರ್ಯದ ಬಾಗಲ ಮುಂದಣ ಕಣದಲ್ಲಿ ತನ್ನ ಸಿಂಹಾಸನದ ಮೇಲೆ ಕುಳಿತಿದ್ದರು; ಸಕಲ ಪ್ರವಾದಿ ಗಳೂ ಅವರ ಮುಂದೆ ಪ್ರವಾದಿಸಿದರು.

ನಾಶನಕ್ಕೆ ಮುಂದೆ ಮನುಷ್ಯನ ಹೃದಯವು ಗರ್ವವಾಗಿದೆ; ಸನ್ಮಾನಕ್ಕೆ ಮುಂಚೆ ವಿನಯವಾಗಿದೆ.

ಈಗ ನಾವು ಗರ್ವಿಷ್ಠ ರನ್ನು ಭಾಗ್ಯವಂತರೆಂದನ್ನುತ್ತೇವೆ; ಹೌದು, ದುಷ್ಟತ್ವ ಮಾಡುವವರು ಅಭಿವೃದ್ಧಿಯಾಗುತ್ತಾರೆ; ಹೌದು, ದೇವರನ್ನು ಪರೀಕ್ಷಿಸುವವರೇ ರಕ್ಷಿಸಲ್ಪಟ್ಟಿದ್ದಾರೆ ಎಂದು ಹೇಳಿದ್ದೀರಿ.

ಮಾರನೆಯ ದಿನ ಅಗ್ರಿಪ್ಪನೂ ಬೆರ್ನಿಕೆಯೂ ಬಹು ಆಡಂಬರದೊಂದಿಗೆ ಬಂದು ಮುಖ್ಯನಾಯಕ ರೊಂದಿಗೂ ಪಟ್ಟಣದ ಪ್ರಮುಖರೊಂದಿಗೂ ವಿಚಾ ರಣೆಯ ಸ್ಥಳಕ್ಕೆ ಪ್ರವೇಶಿಸಿದಾಗ ಫೆಸ್ತನ ಅಪ್ಪಣೆಯ ಪ್ರಕಾರ ಪೌಲನನ್ನು ಕರತಂದರು.