TSK

TSK · ಅಪೊಸ್ತಲರ ಕೃತ್ಯಗ 21:10

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಅವರಲ್ಲಿ ಅಗಬನೆಂಬವನೊಬ್ಬನು ಎದ್ದು ಲೋಕಕ್ಕೆಲ್ಲಾ ದೊಡ್ಡ ಕ್ಷಾಮ ಬರುವದು ಎಂದು ಆತ್ಮನಿಂದ ಸೂಚಿಸಿದನು. ಅದು ಕ್ಲೌದ್ಯ ಕೈಸರನ ದಿವಸಗಳಲ್ಲಿ ಉಂಟಾಯಿತು.

ಅಲ್ಲಿ ನಾವು ಶಿಷ್ಯರನ್ನು ಕಂಡು ಏಳು ದಿವಸ ಇದ್ದೆವು; ಪೌಲನು ಯೆರೂಸ ಲೇಮಿಗೆ ಹೋಗಬಾರದೆಂದು ಅವರು ಆತ್ಮನ ಮುಖಾಂತರ ಅವನಿಗೆ ಹೇಳಿದರು.