ಆದರೆ ಇವೆಲ್ಲವುಗಳಿಗಿಂತ ಮೊದಲು ಅವರು ನಿಮ್ಮನ್ನು ಹಿಡಿದು ಹಿಂಸಿಸಿ ಸಭಾಮಂದಿರ ಗಳಿಗೂ ಸೆರೆಮನೆಗಳಿಗೂ ಒಪ್ಪಿಸಿ ನನ್ನ ಹೆಸರಿನ ನಿಮಿತ್ತ ಅರಸುಗಳ ಮತ್ತು ಅಧಿಕಾರಿಗಳ ಮುಂದೆ ನಿಮ್ಮನ್ನು ತರುವರು.
TSK
TSK · ಅಪೊಸ್ತಲರ ಕೃತ್ಯಗ 21:27
Treasury of Scripture Knowledge references in Kannada KJV.
ಅಪೊಸ್ತಲ ರನ್ನು ಹಿಡಿದು ಅವರನ್ನು ಸಾಮಾನ್ಯ ಸೆರೆಯಲ್ಲಿಟ್ಟರು.
ಆದರೆ ಭಕ್ತಿಯುಳ್ಳ ಮತ್ತು ಗೌರವವುಳ್ಳ ಸ್ತ್ರೀಯರನ್ನೂ ಪಟ್ಟಣದ ಪ್ರಮುಖರನ್ನೂ ಯೆಹೂದ್ಯರು ಪ್ರೇರಿಸಿ ಪೌಲ ಬಾರ್ನಬರಿಗೆ ವಿರೋಧವಾಗಿ ಹಿಂಸೆ ಯನ್ನೆಬ್ಬಿಸಿ ತಮ್ಮ ಮೇರೆಗಳಿಂದ ಅವರನ್ನು ಅಟ್ಟಿಬಿಟ್ಟರು.
ಅನ್ಯಜನರೂ ಯೆಹೂದ್ಯರೂ ಕೂಡಿ ತಮ್ಮ ಅಧಿಪತಿಗಳೊಂದಿಗೆ ಅಪೊಸ್ತಲರನ್ನು ಅವಮಾನಪಡಿಸುವದಕ್ಕೂ ಕಲ್ಲೆಸೆದು ಕೊಲ್ಲುವದಕ್ಕೂ ಪ್ರವರ್ತಿಸಿದಾಗ
ನಂಬದಿರುವ ಯೆಹೂ ದ್ಯರು ಹೊಟ್ಟೇಕಿಚ್ಚುಪಟ್ಟು ನೀಚರಾದ ಕೆಲವು ದುಷ್ಟ ರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿಕೊಂಡು ಪಟ್ಟಣದಲ್ಲೆಲ್ಲಾ ಗದ್ದಲವನ್ನೆಬ್ಬಿಸಿ ಪೌಲ ಸೀಲರನ್ನು ಜನರೆದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯ ಮೇಲೆ ಬಿದ್ದರು.
ಗಲ್ಲಿಯೋನನು ಅಖಾಯದ ಪ್ರತಿನಿಧಿ ಯಾಗಿದ್ದಾಗ ಯೆಹೂದ್ಯರು ಒಮ್ಮನಸ್ಸಿನಿಂದ ಪೌಲನಿಗೆ ವಿರೋಧವಾಗಿ ಧಂಗೆ ಎಬ್ಬಿಸಿ ನ್ಯಾಯಸ್ಥಾನದ ಮುಂದೆ ಹಿಡುಕೊಂಡು ಬಂದು--
ಯಾಕಂ ದರೆ ಈ ಕಾರಣಗಳಿಗಾಗಿ ಯೆಹೂದ್ಯರು ದೇವಾಲಯ ದಲ್ಲಿ ನನ್ನನ್ನು ಹಿಡಿದು ಕೊಲ್ಲುವದಕ್ಕಾಗಿ ಪ್ರಯತ್ನಿಸಿದರು.