TSK

TSK · ಅಪೊಸ್ತಲರ ಕೃತ್ಯಗ 21:30

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಅರಸನಾದ ಹೆರೋದನು ಇವುಗಳನ್ನು ಕೇಳಿ ಅವನು ಯೆರೂಸ ಲೇಮಿನವರೆಲ್ಲರೊಂದಿಗೆ ಕಳವಳಪಟ್ಟನು.

ಅವರು ಮೇಲಕ್ಕೆದ್ದು ಆತನನ್ನು ಪಟ್ಟಣದ ಹೊರಗೆ ದೂಡಿ ಕೊಂಡು ಹೋಗಿ ತಲೆ ಕೆಳಗೆ ಮಾಡಿ ದೊಬ್ಬಬೇಕೆಂದು ತಮ್ಮ ಪಟ್ಟಣವು ಕಟ್ಟಲ್ಪಟ್ಟಿದ್ದ ಬೆಟ್ಟದ ಕಡಿದಾದ ಸ್ಥಳಕ್ಕೆ ಆತನನ್ನು ನಡಿಸಿಕೊಂಡು ಹೋದರು.

ಅವಳ ಯಜಮಾನರು ತಮ್ಮ ಆದಾಯದ ನಿರೀಕ್ಷೆ ತಪ್ಪಿತಲ್ಲಾ ಎಂದು ತಿಳಿದು ಪೌಲನನ್ನೂ ಸೀಲನನ್ನೂ ಹಿಡಿದು ಸಂತೆಯ ಸ್ಥಳಕ್ಕೆ ಅಧಿಕಾರಿಗಳ ಬಳಿಗೆ ಎಳ ಕೊಂಡು ಹೋದರು.

ಯಾಕಂ ದರೆ ಈ ಕಾರಣಗಳಿಗಾಗಿ ಯೆಹೂದ್ಯರು ದೇವಾಲಯ ದಲ್ಲಿ ನನ್ನನ್ನು ಹಿಡಿದು ಕೊಲ್ಲುವದಕ್ಕಾಗಿ ಪ್ರಯತ್ನಿಸಿದರು.