ಆಗ ಅದೋನೀಯನೂ ಅವನ ಸಂಗಡ ಕರೆಯಲ್ಪಟ್ಟವರೂ ತಿಂದು ತೀರಿಸಿದಾಗ ಅದನ್ನು ಕೇಳಿದರು. ಯೋವಾಬನು ತುತೂರಿಯ ಶಬ್ದವನ್ನು ಕೇಳಿದಾಗ--ಪಟ್ಟಣದಲ್ಲಿ ಗದ್ದಲದ ಶಬ್ದ ಯಾಕೆ ಅಂದನು.
TSK
TSK · ಅಪೊಸ್ತಲರ ಕೃತ್ಯಗ 21:31
Treasury of Scripture Knowledge references in Kannada KJV.
ಆದರೆ ಅವರು--ಜನರು ದಂಗೆ ಏಳದಂತೆ ಹಬ್ಬದಲ್ಲಿ ಬೇಡ ಎಂದು ಅಂದುಕೊಂಡರು.
ತರುವಾಯ ಜನರ ಗುಂಪೂ ನಾಯಕನೂ ಯೆಹೂದ್ಯರ ಅಧಿಕಾರಿಗಳೂ ಯೇಸುವನ್ನು ಹಿಡಿದು ಕಟ್ಟಿ.
ನಂಬದಿರುವ ಯೆಹೂ ದ್ಯರು ಹೊಟ್ಟೇಕಿಚ್ಚುಪಟ್ಟು ನೀಚರಾದ ಕೆಲವು ದುಷ್ಟ ರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿಕೊಂಡು ಪಟ್ಟಣದಲ್ಲೆಲ್ಲಾ ಗದ್ದಲವನ್ನೆಬ್ಬಿಸಿ ಪೌಲ ಸೀಲರನ್ನು ಜನರೆದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯ ಮೇಲೆ ಬಿದ್ದರು.
ಸ್ವಲ್ಪ ದಿವಸಗಳ ಮುಂಚೆ ದಂಗೆಯ ನ್ನೆಬ್ಬಿಸಿ ಕೊಲೆಗಡುಕರಾದ ನಾಲ್ಕುಸಾವಿರ ಮನುಷ್ಯ ರನ್ನು ಅಡವಿಗೆ ತೆಗೆದುಕೊಂಡು ಹೋದ ಆ ಐಗುಪ್ತ್ಯನು ನೀನೇ ಅಲ್ಲವೋ ಎಂದು ಕೇಳಿದನು.
ಆಗ ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆದು--ಈ ಯೌವನಸ್ಥನನ್ನು ಮುಖ್ಯ ನಾಯಕನ ಬಳಿಗೆ ಕರಕೊಂಡು ಹೋಗು; ಅವನಿಗೆ ತಿಳಿಸಬೇಕಾದ ಒಂದು ವಿಷಯ ಇದೆ ಎಂದು ಹೇಳಿದನು.
ಆದರೆ ಮುಖ್ಯನಾಯಕನಾದ ಲೂಸ್ಯನು ನಮ್ಮ ಬಳಿಗೆ ಬಂದು ಮಹಾ ಬಲಾತ್ಕಾರದಿಂದ ಅವನನ್ನು ನಮ್ಮ ಕೈಗಳಿಂದ ಬಿಡಿಸಿ,
ಮಾರನೆಯ ದಿನ ಅಗ್ರಿಪ್ಪನೂ ಬೆರ್ನಿಕೆಯೂ ಬಹು ಆಡಂಬರದೊಂದಿಗೆ ಬಂದು ಮುಖ್ಯನಾಯಕ ರೊಂದಿಗೂ ಪಟ್ಟಣದ ಪ್ರಮುಖರೊಂದಿಗೂ ವಿಚಾ ರಣೆಯ ಸ್ಥಳಕ್ಕೆ ಪ್ರವೇಶಿಸಿದಾಗ ಫೆಸ್ತನ ಅಪ್ಪಣೆಯ ಪ್ರಕಾರ ಪೌಲನನ್ನು ಕರತಂದರು.
ಅವರು ಕ್ರಿಸ್ತನ ಸೇವಕರೋ? (ನಾನು ಬುದ್ಧಿಹೀನನಂತೆ ಮಾತನಾಡು ತ್ತೇನೆ) ಅವರಿಗಿಂತ ನಾನು ಹೆಚ್ಚಾಗಿ ಸೇವೆ ಮಾಡುವವ ನಾಗಿದ್ದೇನೆ; ಹೆಚ್ಚಾಗಿ ಪ್ರಯಾಸಪಟ್ಟೆನು. ಮಿತಿವಿಾರಿ ಪೆಟ್ಟುಗಳನ್ನು ತಿಂದೆನು; ಹೆಚ್ಚಾಗಿ ಸೆರೆಮನೆಗಳಲ್ಲಿ ಬಿದ್ದೆನು; ಅನೇಕ ಸಾರಿ ಮರಣಗಳಲ್ಲಿ ಸಿಕ್ಕಿಕೊಂಡೆನು.