TSK

TSK · ಅಪೊಸ್ತಲರ ಕೃತ್ಯಗ 21:34

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಯಾಕಂದರೆ ಕೆಲವರು ಒಂದು ಬಗೆಯಾಗಿ ಮತ್ತೆ ಕೆಲವರು ಇನ್ನೊಂದು ಬಗೆಯಾಗಿ ಕೂಗುತ್ತಿದ್ದರು. ಸಭೆಯು ಗಲಿಬಿಲಿಯಾಗಿತ್ತು ಮತ್ತು ಹೆಚ್ಚಾದ ಜನರಿಗೆ ತಾವು ಕೂಡಿಬಂದಿದ್ದ ಕಾರಣವು ಗೊತ್ತಿರಲಿಲ್ಲ.

ಯಾವದಕ್ಕಾಗಿ ಅವರು ಅವನಿಗೆ ವಿರೋಧವಾಗಿ ಕೂಗಿಕೊಂಡರೆಂಬದನ್ನು ಮುಖ್ಯ ನಾಯಕನು ತಿಳುಕೊಳ್ಳುವಂತೆ ಅವನನ್ನು ಕೋಟೆ ಯೊಳಕ್ಕೆ ತರಬೇಕೆಂದು ಆಜ್ಞಾಪಿಸಿ ಕೊರಡೆಗಳಿಂದ ಹೊಡೆದು ವಿಚಾರಿಸಬೇಕೆಂದು ಅಪ್ಪಣೆಕೊಟ್ಟನು;

ಅಲ್ಲಿ ದೊಡ್ಡ ಭೇದ ಉಂಟಾದಾಗ ಅವರು ಪೌಲನನ್ನು ಎಳೆದಾಡಿ ತುಂಡುತುಂಡಾಗಿ ಮಾಡಿ ಯಾರು ಎಂದು ಮುಖ್ಯ ನಾಯಕನು ಭಯಪಟ್ಟು ಅವನನ್ನು ಅವರೊಳಗಿಂದ ಬಲವಂತವಾಗಿ ಕೋಟೆಯೊಳಗೆ ತರಬೇಕೆಂದು ಸೈನಿಕರಿಗೆ ಆಜ್ಞಾಪಿಸಿದನು.

ಮರುದಿನ ಕುದುರೆ ಸವಾರರು ಅವನ ಜೊತೆಯಲ್ಲಿ ಹೋಗುವಂತೆ ಬಿಟ್ಟು ತಾವು ಕೋಟೆಗೆ ಹಿಂತಿರುಗಿದರು.