TSK

TSK · ಅಪೊಸ್ತಲರ ಕೃತ್ಯಗ 21:39

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಕರ್ತನು ಅವನಿಗೆ--ನೀನೆದ್ದು ನೆಟ್ಟನೇಬೀದಿ ಎಂಬ ಬೀದಿಗೆ ಹೋಗಿ ಯೂದನ ಮನೆಯಲ್ಲಿ ತಾರ್ಸದ ಸೌಲನೆಂಬವನನ್ನು ವಿಚಾರಿಸು; ಇಗೋ, ಅವನು ಪ್ರಾರ್ಥನೆ ಮಾಡುತ್ತಾನೆ.

ಅವರು ಬರೆದುಕೊಟ್ಟದ್ದು ಈ ರೀತಿ ಯಲ್ಲಿತ್ತು; ಅಪೊಸ್ತಲರೂ ಹಿರಿಯರೂ ಸಹೋದರರೂ ಅಂತಿಯೋಕ್ಯ ಸಿರಿಯ ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೆ ಮಾಡುವ ವಂದನೆ;

ಅದಕ್ಕೆ ಪೌಲನು--ಅವರು ವಿಚಾರಣೆ ಮಾಡದೆ ರೋಮ ನ್ನರಾದ ನಮ್ಮನ್ನು ಎಲ್ಲರ ಮುಂದೆ ಹೊಡಿಸಿ ಸೆರೆಮನೆ ಯೊಳಗೆ ಹಾಕಿಸಿದರು; ಈಗ ನಮ್ಮನ್ನು ಗುಪ್ತವಾಗಿ ಹೊರಗೆ ಕಳುಹಿಸುತ್ತಾರೋ? ಹಾಗೆ ಎಂದಿಗೂ ಆಗಕೂಡದು; ಅವರೇ ಬಂದು ನಮ್ಮನ್ನು ಹೊರಗೆ ಕರಕೊಂಡು ಹೋಗಲಿ ಎಂದು ಹೇಳಿ

ನಿಜವಾಗಿಯೂ ನಾನು ಕಿಲಿಕ್ಯದ ತಾರ್ಸ ಪಟ್ಟಣದಲ್ಲಿ ಹುಟ್ಟಿದ ಒಬ್ಬ ಯೆಹೂದ್ಯನು; ಆದರೂ ಈ ಪಟ್ಟಣದಲ್ಲಿ ಗಮಲಿ ಯೇಲನ ಪಾದದ ಬಳಿಯಲ್ಲಿ ಬೆಳೆದವನಾಗಿದ್ದು ಪಿತೃಗಳ ನ್ಯಾಯಪ್ರಮಾಣದ ಸಂಪೂರ್ಣಕ್ರಮಕ್ಕನು ಸಾರವಾಗಿ ಶಿಕ್ಷಣ ಹೊಂದಿ ಈ ದಿನ ನೀವೆಲ್ಲರೂ ಹೇಗೋ ಹಾಗೇ ದೇವರ ಕಡೆಗೆ ಆಸಕ್ತಿಯುಳ್ಳ ವನಾಗಿದ

ಯೆಹೂದ್ಯರು ಈ ಮನುಷ್ಯ ನನ್ನು ಹಿಡಿದು ಕೊಲ್ಲಬೇಕೆಂದಿದ್ದಾಗ ನಾನು ಸೈನ್ಯ ದೊಂದಿಗೆ ಬಂದು ಅವನು ರೋಮ್‌ನವನೆಂದು ತಿಳಿದುಕೊಂಡು ಅವನನ್ನು ತಪ್ಪಿಸಿದೆನು.

ಆದರೆ ದೇವರಾದ ಕರ್ತನನ್ನು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠೆಪಡಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೇನೆಂದು ಕೇಳುವವರೆಲ್ಲರಿಗೆ ಸಾತ್ವಿಕತ್ವ ದಿಂದಲೂ ಭಯದಿಂದಲೂ ಉತ್ತರ ಹೇಳುವದಕ್ಕೆ ಯಾವಾಗಲೂ ಸಿದ್ಧವಾಗಿರ್ರಿ;