ಫಿಲಿಪ್ಪನು ಸಮಾರ್ಯ ವೆಂಬ ಪಟ್ಟಣಕ್ಕೆ ಹೋಗಿ ಅಲ್ಲಿರುವವರಿಗೆ ಕ್ರಿಸ್ತನನ್ನು ಪ್ರಕಟಿಸಿದನು.
TSK
TSK · ಅಪೊಸ್ತಲರ ಕೃತ್ಯಗ 21:8
Treasury of Scripture Knowledge references in Kannada KJV.
ಇದು ಸಹೋದರರಿಗೆ ತಿಳಿದು ಬರಲು ಅವರು ಅವನನ್ನು ಕೈಸರೈಯಕ್ಕೆ ಕರಕೊಂಡು ಹೋಗಿ ಅಲ್ಲಿಂದ ತಾರ್ಸಕ್ಕೆ ಕಳುಹಿಸಿದರು.
ಅವನು ಆ ದರ್ಶನವನ್ನು ನೋಡಿದ ತರುವಾಯ ಅವರಿಗೆ ಸುವಾರ್ತೆಯನ್ನು ಸಾರುವದಕ್ಕೆ ಕರ್ತನು ನಿಶ್ಚಯವಾಗಿ ನಮ್ಮನ್ನು ಕರೆದಿದ್ದಾನೆಂದು ತಿಳುಕೊಂಡು ಕೂಡಲೆ ಮಕೆದೋನ್ಯಕ್ಕೆ ಹೋಗುವಂತೆ ಪ್ರಯತ್ನಿ ಸಿದೆವು.
ಇದಾದ ಮೇಲೆ ನಾವು ಪ್ರಾರ್ಥನೆ ನಡೆಯುವ ಸ್ಥಳಕ್ಕೆ ಹೋಗುತ್ತಿದ್ದಾಗ ಕಾಲಜ್ಞಾನದ ದುರಾತ್ಮ ಹಿಡಿದವಳಾಗಿ ಕಣಿ ಹೇಳುವದರಿಂದ ತನ್ನ ಯಜ ಮಾನರಿಗೆ ಬಹು ಆದಾಯವನ್ನು ತರುತ್ತಿದ್ದ ಒಬ್ಬ ಹುಡುಗಿಯು ನಮ್ಮನ್ನು ಸಂಧಿಸಿದಳು.
ಹುಳಿಯಿಲ್ಲದ ರೊಟ್ಟಿಯ ದಿವಸ ಗಳಾದ ಮೇಲೆ ನಾವು ಫಿಲಿಪ್ಪಿಯಿಂದ ಹೊರಟು ಹಡಗನ್ನು ಹತ್ತಿ ಐದು ದಿವಸಗಳಲ್ಲಿ ತ್ರೋವಕ್ಕೆ ಅವರ ಬಳಿಗೆ ಬಂದೆವು. ಅಲ್ಲಿ ಏಳು ದಿವಸಗಳಿದ್ದೆವು.
ಆಗ ಅವನು ಇಬ್ಬರು ಶತಾಧಿಪತಿ ಗಳನ್ನು ತನ್ನ ಬಳಿಗೆ ಕರೆದು--ರಾತ್ರಿ ಮೂರು ಘಂಟೆಗೆ ಕೈಸರೈಯಕ್ಕೆ ಹೋಗುವದಕ್ಕಾಗಿ ಇನ್ನೂರು ಮಂದಿ ಸೈನಿಕರನ್ನೂ ಎಪ್ಪತ್ತು ಮಂದಿ ಕುದುರೆ ಸವಾರರನೂ ಇನ್ನೂರು ಮಂದಿ ಭಲ್ಲೆಯವರನ್ನೂ ಸಿದ್ಧಮಾಡಿ,
ಮೂರು ತಿಂಗಳಾದ ಮೇಲೆ ಆ ದ್ವೀಪದಲ್ಲಿ ಶೀತಕಾಲ ಕಳೆದ ನಂತರ ಅಶ್ವಿನೀ ದೇವತೆಯ ಚಿನ್ಹೆ ಇದ್ದ ಅಲೆಕ್ಸಾಂದ್ರಿಯದ ಹಡಗನ್ನು ಹತ್ತಿ ನಾವು ಹೊರಟೆವು.
ಪರಿಶುದ್ಧರನ್ನು ಯೋಗ್ಯಸ್ಥಿತಿಗೆ ತರುವ ಕೆಲಸಕ್ಕೋಸ್ಕರವೂ ಸೇವೆಯ ಕೆಲಸಕ್ಕೋಸ್ಕರವೂ ಕ್ರಿಸ್ತನ ದೇಹವು ಅಭಿವೃದ್ಧಿಯಾಗುವದಕ್ಕೂಸ್ಕರವೂ