ತನ್ನ ಪ್ರಧಾನರನ್ನು ಮನಸ್ಸು ಬಂದ ಹಾಗೆ ಕಟ್ಟುವದಕ್ಕೂ ತನ್ನ ಜ್ಞಾನ ವನ್ನು ಆಲೋಚನಾ ಕರ್ತರಿಗೆ ಕಲಿಸುವದಕ್ಕೂ ಇಟ್ಟನು.
TSK
TSK · ಅಪೊಸ್ತಲರ ಕೃತ್ಯಗ 5:21
Treasury of Scripture Knowledge references in Kannada KJV.
ಆತನು ಹಗಲಿನಲ್ಲಿ ದೇವಾಲಯದೊಳಗೆ ಬೋಧಿಸುತ್ತಾ ಇದ್ದು ರಾತ್ರಿಯಲ್ಲಿ ಹೊರಗೆ ಹೋಗಿ ಎಣ್ಣೇ ಮರಗಳ ಗುಡ್ಡವೆಂದು ಕರೆಯಲ್ಪಟ್ಟ ಗುಡ್ಡ ದಲ್ಲಿ ವಾಸಿಸುತ್ತಿದ್ದನು.
ಬೆಳಿಗ್ಗೆ ಆತನು ತಿರಿಗಿ ದೇವಾಲಯಕ್ಕೆ ಬಂದಾಗ ಎಲ್ಲಾ ಜನರು ಆತನ ಬಳಿಗೆ ಬಂದರು; ಆತನು ಕೂತುಕೊಂಡು ಅವರಿಗೆ ಬೋಧಿಸಿ ದನು.
ಮರುದಿನ ಅವರ ಅಧಿಕಾರಿಗಳೂ ಹಿರಿಯರೂ ಶಾಸ್ತ್ರಿಗಳೂ
ಆಗ ಮಹಾಯಾಜಕನೂ ದೇವಾಲಯದ ಅಧಿಪತಿಯೂ ಪ್ರಧಾನಯಾಜಕರೂ ಇವುಗಳನ್ನು ಕೇಳಿ ಇದರಿಂದ ಏನು ಪರಿಣಾಮವಾದೀತು ಎಂದು ಅವರ ವಿಷಯದಲ್ಲಿ ಸಂದೇಹಪಟ್ಟರು.
ಆಗ ನ್ಯಾಯಪ್ರಮಾಣದಲ್ಲಿ ಪಂಡಿತ ನಾಗಿದ್ದು ಎಲ್ಲಾ ಜನರಲ್ಲಿ ಮಾನ ಹೊಂದಿದ ಗಮಲಿ ಯೇಲನೆಂಬ ಒಬ್ಬ ಫರಿಸಾಯನು ಆಲೋಚನಾ ಸಭೆಯಲ್ಲಿ ನಿಂತುಕೊಂಡು ಸ್ವಲ್ಪ ಹೊತ್ತು ಅಪೊಸ್ತಲರನ್ನು ಹೊರಗೆ ಕಳುಹಿಸಬೇಕೆಂದು ಅಪ್ಪಣೆ ಕೊಟ್ಟು ಅವ ರಿಗೆ--
ಬೆಳಗಾದ ಮೇಲೆ ಪೇತ್ರನು ಏನಾದ ನೆಂದು ಸೈನಿಕರಲ್ಲಿ ಬಹಳ ಕಳವಳ ಉಂಟಾಯಿತು.
ನೀನು ನೋಡಿ ಕೇಳಿದವುಗಳ ವಿಷಯವಾಗಿ ಎಲ್ಲಾ ಮನುಷ್ಯ ರಿಗೆ ಆತನ ಸಾಕ್ಷಿಯಾಗಿರುವಿ.