TSK

TSK · ದಾನಿಯೇಲನು 2:4

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಆ ಕುಪ್ಪೆಗೆ ಲಾಬಾನನು ಯಗರಸಾಹದೂತ ಎಂದು ಹೆಸರಿಟ್ಟನು; ಯಾಕೋ ಬನು ಗಲೇದ್‌ ಎಂದೂ ಹೆಸರಿಟ್ಟನು;

ಆಗ ಸಮುವೇಲನು ಸಮಸ್ತ ಜನರಿಗೆ--ಕರ್ತನು ಆದುಕೊಂಡವನನ್ನು ನೋಡಿರಿ; ಎಲ್ಲಾ ಜನರಲ್ಲಿ ಇವನಿಗೆ ಸಮಾನನಾದವನು ಯಾವನೂ ಇಲ್ಲವಲ್ಲಾ ಅಂದನು. ಜನರೆಲ್ಲರೂ ಆರ್ಭಟಿಸಿ--ಅರಸನಾದವನು ಬಾಳಲಿ ಅಂದರು.

ಆಗ ಬತ್ಷೆಬೆಳು ಮುಖವನ್ನು ನೆಲಕ್ಕೆ ಬೊಗ್ಗಿಸಿ ಅರಸನನ್ನು ವಂದಿಸಿ--ನನ್ನ ಒಡೆ ಯನೂ ಅರಸನೂ ಆದ ದಾವೀದನು ಎಂದೆಂದಿಗೂ ಬಾಳಲಿ ಅಂದಳು.

ಆಗ ನಾನು ಬಹು ಭಯಪಟ್ಟು ಅರಸನಿಗೆ--ಅರಸನು ಎಂದೆಂದಿಗೂ ಬಾಳಲಿ. ನನ್ನ ತಂದೆಗಳ ಸಮಾಧಿ ಗಳಿರುವ ಸ್ಥಳವಾದ ಆ ಪಟ್ಟಣವು ಹಾಳಾಗಿದ್ದು ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟಿರುವಾಗ ನನ್ನ ಮುಖವು ದುಃಖವಿಲ್ಲದೆ ಇರುವದು ಹೇಗೆ ಅಂದೆನು.

ಸುಳ್ಳುಗಾರರ ಗುರುತುಗಳನ್ನು ನಿರರ್ಥಕಮಾಡುವವನೂ ಕಣಿ ಹೇಳು ವವರನ್ನು ಹುಚ್ಚರನ್ನಾಗಿ ಮಾಡುವವನೂ ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ ಅವರ ತಿಳುವಳಿಕೆಯನ್ನು ಬುದ್ದಿಹೀನ ವಾಗ ಮಾಡುವವನೂ

ಆಗ ಮಂತ್ರಗಾರರು, ಜೋತಿಷ್ಯರು, ಕಸ್ದೀಯರು, ಶಕುನಗಾರರು ಒಳಗೆ ಬಂದರು; ನಾನು ಕನಸನ್ನು ಅವರಿಗೆ ತಿಳಿಸಿದೆನು; ಆದರೆ ಅವರು ಅದರ ಅರ್ಥವನ್ನು ನನಗೆ ತಿಳಿಸಲಿಲ್ಲ.

ಆಗ ಅರಸನ ಎಲ್ಲಾ ಜ್ಞಾನಿಗಳು ಒಳಗೆ ಬಂದರು. ಆದರೆ ಆ ಬರಹ ವನ್ನು ಓದಲೂ ಅದರ ಅರ್ಥವನ್ನು ಅರಸನಿಗೆ ತಿಳಿ ಸಲೂ ಅವರಿಗೆ ಆಗದೆಹೋಯಿತು.

ಆಗ ಪ್ರಧಾನರೂ ದೇಶಾಧಿಪತಿಯೂ ಅರಸನ ಬಳಿ ಕೂಡಿಬಂದು ಹೀಗೆಂದರು--ಅರಸನಾದ ದಾರ್ಯಾವೆಷನೇ, ನಿರಂತರವಾಗಿ ಬಾಳು.

ಆಗ ದಾನಿಯೇಲನು ಅರಸನಿಗೆ--ಓ ಅರಸನೇ, ನೀನು ನಿರಂತರವಾಗಿ ಬಾಳು.

ಆಗ ಮುಂದೆಯೂ ಹಿಂದೆಯೂ ಹೋಗುತ್ತಿದ್ದವರು ಕೂಗು ತ್ತಾ-- ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು;