ಆಗ ಇಸ್ರಾಯೇಲ್ಯರ ಮಕ್ಕಳೂ ಯಾಜಕರೂ ಲೇವಿಯರೂ ಸೆರೆಯಿಂದ ಬಂದ ಮಿಕ್ಕಾ ದವರೂ ದೇವರ ಆಲಯವನ್ನು ಸಂತೋಷದಿಂದ ಪ್ರತಿಷ್ಠೆಮಾಡಿದರು.
TSK
TSK · ದಾನಿಯೇಲನು 5:13
Treasury of Scripture Knowledge references in Kannada KJV.
ಆಗ ಸೆರೆಯ ಮಕ್ಕಳೆಲ್ಲರೂ ಯೆರೂಸಲೇಮಿಗೆ ಕೂಡಿ ಬರಬೇಕೆಂದು ಯೆಹೂದ ಮತ್ತು ಯೆರೂಸ ಲೇಮಿನಲ್ಲಿ ಎಲ್ಲೆಲ್ಲಿಯೂ ಪ್ರಕಟಿಸಿದರು.
ಇವರಲ್ಲಿ ಯೆಹೂದನ ಮಕ್ಕಳೊಳಗಿಂದ ದಾನಿಯೇಲ, ಹನನ್ಯ, ವಿಾಶಾಯೇಲ, ಅಜರ್ಯ ಎಂಬವರಿದ್ದರು.
ಆಗ ಅರ್ಯೋಕನು ದಾನಿಯೇಲನನ್ನು ತ್ವರೆ ಯಾಗಿ ಅರಸನ ಮುಂದೆ ಕರೆದುಕೊಂಡು ಹೋಗಿ --ಯೆಹೂದ್ಯರ ಸೆರೆಯವರಲ್ಲಿ ನನಗೆ ಒಬ್ಬ ಮನು ಷ್ಯನು ಸಿಕ್ಕಿದ್ದಾನೆ; ಅವನು ಅರಸನಿಗೆ ಅರ್ಥವನ್ನು ತಿಳಿಸುತ್ತಾನೆ ಅಂದನು.
ಆ ದ್ರಾಕ್ಷಾರಸವನ್ನು ರುಚಿಸುತ್ತಿರುವಾಗ ಬೆಲ್ಯಚ್ಚರನು ತನ್ನ ತಂದೆಯಾದ ನೆಬೂಕದ್ನೆಚ್ಚರನು ಯೆರೂಸಲೇಮಿನ ದೇವಾಲಯ ದೊಳಗಿಂದ ತಂದ ಬೆಳ್ಳಿಬಂಗಾರಗಳ ಪಾತ್ರೆಗಳಲ್ಲಿ ಅರಸನೂ ಅವನ ಪ್ರಭುಗಳೂ ಅವನ ಪತ್ನಿ ಮತ್ತು ಉಪಪತ್ನಿಯರು ಅವುಗಳಲ್ಲಿ ಕುಡಿಯುವ ಹಾಗೆ ತರಲು ಆಜ್ಞಾಪಿಸಿದನು.
ಓ ಅರಸನೇ, ಮಹೋನ್ನತನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯವನ್ನೂ ಮಹತ್ತನ್ನೂ ಕೀರ್ತಿಯನ್ನೂ ಘನ ವನ್ನೂ ಕೊಟ್ಟನು.
ಮೊದಲು ನನಗೆ ಕಾಣಿಸಿದ ದರ್ಶನವಲ್ಲದೆ ಅರಸನಾದ ಬೇಲ್ಯಚ್ಚರನ ಆಳಿಕೆಯ ಮೂರನೆಯ ವರುಷದಲ್ಲಿಯೂ ಇನ್ನೊಂದು ದರ್ಶನವು ದಾನಿಯೇಲನಾದ ನನಗೆ ಕಾಣಿಸಿತು.
ಇವುಗಳಾದ ಮೇಲೆ ಯೇಸು ಗಲಿಲಾ ಯದಲ್ಲಿ ಸಂಚಾರ ಮಾಡಿದನು; ಯೆಹೂದ್ಯರು ಆತನನ್ನು ಕೊಲ್ಲುವದಕ್ಕೆ ಹುಡುಕುತ್ತಿ ದ್ದದರಿಂದ ಯೂದಾಯದಲ್ಲಿ ಸಂಚರಿಸಲು ಆತನಿಗೆ ಮನಸ್ಸಿರಲಿಲ್ಲ.