TSK

TSK · ಆದಿಕಾಂಡ 31:21

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಅದೇ ದಿನದಲ್ಲಿ ಕರ್ತನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು--ಐಗುಪ್ತದ ನದಿಯಿಂದ ಮಹಾನದಿಯಾದ ಯೂಫ್ರೇಟೀಸ್‌ ನದಿಯ ವರೆಗೆ ವಾಸಿಸುವ

ಅವರು ಊಟಕ್ಕೆ ಕೂತುಕೊಂಡಾಗ ತಮ್ಮ ಕಣ್ಣುಗಳನ್ನೆತ್ತಿ ನೋಡಲಾಗಿ ಇಗೋ, ಇಷ್ಮಾಯೇಲ್ಯರ ಗುಂಪು ಗಿಲ್ಯಾದಿನಿಂದ ಬರುತ್ತಿತ್ತು. ಅವರ ಒಂಟೆಗಳು ಸಾಂಬ್ರಾಣಿ ಸುಗಂಧತೈಲ ರಕ್ತಬೋಳಗಳನ್ನು ಹೊರು ತ್ತಿದ್ದವು. ಅವರು ಅವುಗಳನ್ನು ಐಗುಪ್ತಕ್ಕೆ ತೆಗೆದು ಕೊಂಡು ಹೋಗುತ್ತಿದ್ದರು.

ಆದರೆ ಇಸ್ರಾಯೇಲನ್ನು ಆಶೀರ್ವದಿಸು ವದಕ್ಕೆ ಕರ್ತನ ದೃಷ್ಟಿಗೆ ಒಳ್ಳೇದೆಂದು ಬಿಳಾಮನು ನೋಡಿದಾಗ ಅವನು ಮುಂಚಿನ ಹಾಗೆ ಶಕುನಗಳನ್ನು ಕಂಡುಕೊಳ್ಳುವದಕ್ಕೆ ಹೋಗದೆ ತನ್ನ ಮುಖವನ್ನು ಅರಣ್ಯದ ಕಡೆಗೆ ತಿರುಗಿಸಿಕೊಂಡನು.

ಆ ಕಾಲದಲ್ಲಿ ನಾವು ಸ್ವತಂತ್ರಿಸಿಕೊಂಡ ದೇಶವನ್ನು ಅರ್ನೋನ್‌ ನದಿಯ ಸವಿಾಪದಲ್ಲಿರುವ ಅರೋಯೇರಿನಿಂದ ಮೊದಲ್ಗೊಂಡು ಅರ್ಧ ಗಿಲ್ಯಾದ್‌ ಬೆಟ್ಟವನ್ನೂ ಅದರ ಪಟ್ಟಣಗಳನ್ನೂ ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಕೊಟ್ಟೆನು.

ಯೆಹೋಶುವನು ಎಲ್ಲಾ ಜನರಿಗೆ--ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ--ಪೂರ್ವ ದಲ್ಲಿ ನಿಮ್ಮ ತಂದೆಗಳು, ಅಬ್ರಹಾಮನೂ ನಾಹೋ ರನೂ ಅವರ ತಂದೆಯಾದ ತೆರಹನೂ ನದಿಯ ಆಚೆ ವಾಸವಾಗಿದ್ದು ಅನ್ಯದೇವರುಗಳನ್ನು ಆರಾಧಿಸುತ್ತಿದ್ದರು.

ಅಲ್ಲಿಂದ ಗಿಲ್ಯಾದಿಗೂ ತಖ್ತೀಮ್‌ ಹೊಜೀಯ ದೇಶಕ್ಕೂ ಅಲ್ಲಿಂದ ದಾನ್‌ನಿಗೂ ಅಲ್ಲಿಂದ ಸುತ್ತಿಕೊಂಡು ಚೀದೋನಿಗೂ ಬಂದರು.

ಅರಾಮ್ಯರ ಅರಸನಾದ ಹಜಾಯೇಲನು ಹೋಗಿ ಗತ್‌ ಊರಿನ ಮೇಲೆ ಯುದ್ಧಮಾಡಿ ಅದನ್ನು ವಶಪಡಿಸಿಕೊಂಡನು. ಹಜಾಯೇಲನು ಯೆರೂಸಲೇ ಮಿಗೆ ಹೋಗಲು ತನ್ನ ಮುಖವನ್ನು ತಿರುಗಿಸಿದನು.

ಇದಾದಮೇಲೆ ಯೇಸು ತಾನು ಮೇಲಕ್ಕೆ ಅಂಗೀ ಕರಿಸಲ್ಪಡುವ ಸಮಯವು ಬಂದಾಗ ಯೆರೂಸಲೇಮಿಗೆ ಹೋಗುವದಕ್ಕಾಗಿ ಆತನು ತನ್ನ ಮುಖವನ್ನು ದೃಢಮಾಡಿಕೊಂಡು