TSK

TSK · ಆದಿಕಾಂಡ 9:21

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಆದದರಿಂದ ನಾವು ನಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿ ನಾವು ಅವನ ಸಂಗಡ ಮಲಗಿಕೊಳ್ಳೋಣ ಬಾ. ಯಾಕಂದರೆ ನಾವು ನಮ್ಮ ತಂದೆಯ ಸಂತಾನವನ್ನು ಉಳಿಸಬೇಕು ಅಂದಳು.

ದ್ರಾಕ್ಷಾರಸವು ಕೆಂಪಾಗಿದ್ದು ಪಾತ್ರೆಯಲ್ಲಿ ಥಳಥಳಿಸುತ್ತಾ ಚಲಿಸಿದರೆ ಅದನ್ನು ನೋಡಬೇಡ.

ತನ್ನ ನೆರೆಯವ ನಿಗೆ ಕುಡಿಯಕೊಟ್ಟು ನಿನ್ನ ಬುಟ್ಟಿಯನ್ನು ಹೊಯಿದು ಅವರ ಬೆತ್ತಲೆತನವನ್ನು ನೋಡುವ ಹಾಗೆ ಅಮಲೇರಿ ಸುವವನಿಗೆ ಅಯ್ಯೋ!

ದುಂದೌತನ ಕುಡಿಕತನಗಳಲ್ಲಾಗಲಿ ಕಾಮವಿಲಾಸ ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೇಕಿಚ್ಚು ಗಳಲ್ಲಿಯಾಗಲಿ ಇರದೆ ಹಗಲು ಹೊತ್ತಿಗೆ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.

ಅಸೂಯೆ ಗಳು ಕೊಲೆಗಳು ಕುಡುಕತನ ದುಂದೌತನ ಈ ಮೊದಲಾದವುಗಳೇ; ಇಂಥ ಕೃತ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂದು ನಾನು ನಿಮಗೆ ಮುಂಚೆಯೇ ಹೇಳಿದಂತೆ ಈಗಲೂ ಹೇಳುತ್ತೇನೆ.

ನೀನು ಐಶ್ವರ್ಯವಂತ ನಾಗುವ ಹಾಗೆ ಬೆಂಕಿಯಲ್ಲಿ ಶೋಧಿಸಿದ ಚಿನ್ನವನ್ನೂ ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಹೊದ್ದು ಕೊಳ್ಳುವದಕ್ಕಾಗಿ ಬಿಳೀ ವಸ್ತ್ರವನ್ನೂ ಕಣ್ಣು ಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವದಕ್ಕಾಗಿ ಅಂಜನವನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಿನಗೆ ಬುದ್ಧಿ ಹೇಳುತ್ತೇ