TSK

TSK · ಯೆಶಾಯ 7:21

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಆಗ ಕುರಿಮರಿಗಳು ತಮಗೆ ಮನಸ್ಸು ಬಂದ ಹಾಗೆ ಮೇಯುವವು, ಕೊಬ್ಬಿದವರ ಹಾಳಾದವುಗಳನ್ನು ಅನ್ಯರು ತಿನ್ನುವರು.

ಆರೋಯೇರಿನ ಪಟ್ಟಣಗಳು ತಳ್ಳಿಹಾಕ ಲ್ಪಟ್ಟಿವೆ; ಅವು ಯಾರ ಹೆದರಿಕೆಯೂ ಇಲ್ಲದೆ ಅಲ್ಲಿ ಮಲಗುವ ಮಂದೆಗಳಿಗೆ ಸ್ಥಳವಾಗುವದು.

ಆದರೆ ಜನರೊಳಗೆ ಏನೂ ಇಲ್ಲದವರಾದ ಬಡವರಲ್ಲಿ ಕೆಲವರನ್ನು ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆಹೂದ ದೇಶ ದಲ್ಲಿ ಬಿಟ್ಟು ಅವರಿಗೆ ಆಗಲೇ ದ್ರಾಕ್ಷೇ ತೋಟಗಳನ್ನೂ ಹೊಲಗಳನ್ನೂ ಕೊಟ್ಟನು.