ಕರ್ತನು ಅವನೆದುರಿಗೆ ಹಾದು ಹೋಗುತ್ತಾ--ಕರ್ತನು, ಕರ್ತನಾದ ದೇವರು, ಕರುಣಾಳುವೂ ಕೃಪಾಳುವೂ ದೀರ್ಘಶಾಂತನೂ ಒಳ್ಳೇತನದಲ್ಲಿ ಮತ್ತು ಸತ್ಯದಲ್ಲಿ ಸಮೃದ್ಧಿಯಾದಾತನೂ
TSK
TSK · ಲೂಕನು 5:21
Treasury of Scripture Knowledge references in Kannada KJV.
ನೀನು ದೇವರನ್ನೂ ಅರಸನನ್ನೂ ದೂಷಿ ಸಿದಿ ಎಂದು ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಲು ಅವನ ಮುಂದೆ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರನ್ನು ನಿಲ್ಲಿಸಿರಿ; ತರುವಾಯ ಅವನನ್ನು ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಕಲ್ಲೆಸೆಯಿರಿ ಎಂದು ಬರೆದಿತ್ತು.
ಅವರು ಗಾಳಿಯ ಮುಂದಿನ ಹೊಟ್ಟಿನ ಹಾಗೆ ಆಗಲಿ; ಕರ್ತನ ದೂತನು ಅವರನ್ನು ಹಿಂದಟ್ಟಲಿ, ಸೆಲಾ.
ಆದರೆ ಜನರು ನಿನಗೆ ಭಯಪಡುವ ಹಾಗೆ ನಿನ್ನಲ್ಲಿ ಕ್ಷಮಾಪಣೆ ಉಂಟು.
ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿಬಿಡುತ್ತೇನೆ. ನಿನ್ನ ಪಾಪ ಗಳನ್ನು ನನ್ನ ನೆನಪಿನಲ್ಲಿಡೆನು.
ನಾವು ಆತನಿಗೆ ವಿರುದ್ಧ ವಾಗಿ ತಿರುಗಿಬಿದ್ದಿದ್ದರೂ ಕರ್ತನಾದ ನಮ್ಮ ದೇವರ ಕರುಣೆಯೂ ಮತ್ತು ಕ್ಷಮೆಯೂ ನಮಗಿದೆ.
ಆತನು ತಿರುಗಿಕೊಂಡು ನಮ್ಮನ್ನು ಕನಿಕರಿಸುವನು; ನಮ್ಮ ಅಕ್ರಮಗಳನ್ನು ತುಳಿದುಬಿಡುವನು; ಅವರ ಪಾಪಗಳ ನ್ನೆಲ್ಲಾ ಸಮುದ್ರದ ಅಗಾಧಗಳಲ್ಲಿ ಹಾಕುವಿ.
ಆಗ ಮಹಾ ಯಾಜಕನು ತನ್ನ ಬಟ್ಟೆಗಳನ್ನು ಹರಕೊಂಡು--ಇವನು ದೇವದೂಷಣೆ ಮಾಡಿದ್ದಾನೆ; ನಮಗೆ ಇನ್ನು ಹೆಚ್ಚಿನ ಸಾಕ್ಷಿಗಳು ಯಾಕೆ ಬೇಕು? ಇಗೋ, ಈಗಲೇ ಇವನ ದೇವದೂಷಣೆಯನ್ನು ನೀವು ಕೇಳಿದ್ದೀರಲ್ಲಾ 66ನಿಮಗೆ ಹೇಗೆ ತೋರುತ್ತದೆ ಎಂದು ಕೇಳಿದ್ದಕ್ಕೆ ಅವರು ಪ್ರತ್ಯುತ್ತರವಾಗಿ--ಇವ
ಇದಾದ ಮೇಲೆ ಒಂದಾನೊಂದು ದಿನ ಆತನು ಬೋಧಿಸುತ್ತಿದ್ದಾಗ ಗಲಿಲಾಯ ಯೂದಾಯ ಮತ್ತು ಯೆರೂಸಲೇಮಿನ ಪ್ರತಿಯೊಂದು ಊರಿನಿಂದ ಬಂದಿದ್ದ ಫರಿಸಾಯರೂ ನ್ಯಾಯಪ್ರಮಾಣದ ಪಂಡಿತರೂ ಅಲ್ಲಿ ಕೂತುಕೊಂಡಿದ್ದರು. ಕರ್ತನ ಶಕ್ತಿಯು ಅವರನ್ನು ಸ್ವಸ್ಥ ಮಾಡುವದಕ್ಕೆ ಸಿದ್ಧವಿತ್ತು.
ಅದಕ್ಕೆ ಯೆಹೂದ್ಯರು ಪ್ರತ್ಯುತ್ತರವಾಗಿ ಆತನಿಗೆ--ಒಳ್ಳೇ ಕಾರ್ಯಗಳಿಗೋಸ್ಕರವಲ್ಲ, ದೇವದೂಷಣೆಗೋಸ್ಕ ರವೂ ನೀನು ಮನುಷ್ಯನಾಗಿದ್ದು ನಿನ್ನನ್ನು ನೀನೇ ದೇವರಾಗಿ ಮಾಡಿಕೊಳ್ಳುವದಕ್ಕೊಸ್ಕರವೂ ನಾವು ನಿನ್ನ ಮೇಲೆ ಕಲ್ಲೆಸೆಯುತ್ತೇವೆ ಅಂದರು.
ದೇವರಾದುಕೊಂಡವರ ಮೇಲೆ ಯಾರು ತಪ್ಪು ಹೊರಿಸಾರು? ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವವನಾಗಿದ್ದಾನೆ.