ಯೆಶಾಯ 8:20
TSK
ನ್ಯಾಯಪ್ರಮಾಣ ಮತ್ತು ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಹೇಳದಿರು ವದು ಅವರಲ್ಲಿ ಬೆಳಕಿಲ್ಲದ್ದರಿಂದಲೇ.
TSK
Treasury of Scripture Knowledge references in Kannada KJV.
ನ್ಯಾಯಪ್ರಮಾಣ ಮತ್ತು ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಹೇಳದಿರು ವದು ಅವರಲ್ಲಿ ಬೆಳಕಿಲ್ಲದ್ದರಿಂದಲೇ.
ಆಗ ಇಗೋ, ಅವನು ಮಗನನ್ನು ಪಡೆದ ಮೇಲೆ ತನ್ನ ತಂದೆ ಮಾಡಿದ ಪಾಪಗಳನ್ನೆಲ್ಲಾ ನೋಡಿ ಆಲೊಚಿಸಿ, ಅವುಗಳಂತೆ ಮಾಡದೆ;
ನ್ಯಾಯಪ್ರಮಾಣವನ್ನಾಗಲೀ ಪ್ರವಾದನೆಗಳ ನ್ನಾಗಲೀ ಹಾಳುಮಾಡುವದಕ್ಕಾಗಿ ನಾನು ಬಂದೆ ನೆಂದು ನೆನಸಬೇಡಿರಿ, ಹಾಳುಮಾಡುವದಕ್ಕಾಗಿ ಅಲ್ಲ; ಆದರೆ ನೆರವೇರಿಸುವದಕ್ಕಾಗಿ ಬಂದೆನು.
ಯಾಕಂದರೆ ಫರಿಸಾಯರು ಮತ್ತು ಯೆಹೂದ್ಯರೆಲ್ಲರು ಹಿರಿಯರ ಸಂಪ್ರದಾಯವನ್ನು ಅನುಸರಿಸುವವರಾಗಿ ತಮ್ಮ ಕೈಗಳನ್ನು ಅನೇಕ ಸಾರಿ ತೊಳೆದುಕೊಳ್ಳದ ಹೊರತು ಊಟಮಾಡುವದಿಲ್ಲ.
ಅಸೂಯೆ ಗಳು ಕೊಲೆಗಳು ಕುಡುಕತನ ದುಂದೌತನ ಈ ಮೊದಲಾದವುಗಳೇ; ಇಂಥ ಕೃತ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂದು ನಾನು ನಿಮಗೆ ಮುಂಚೆಯೇ ಹೇಳಿದಂತೆ ಈಗಲೂ ಹೇಳುತ್ತೇನೆ.