ಆಗ ಮೋಶೆಯು ಆರೋನನಿಗೆ ತನ್ನನ್ನು ಕಳುಹಿಸಿದ ಕರ್ತನ ಎಲ್ಲಾ ಮಾತುಗಳನ್ನೂ ತನಗೆ ಆಜ್ಞಾಪಿಸಿದ ಎಲ್ಲಾ ಸೂಚಕಕಾರ್ಯಗಳನ್ನೂ ತಿಳಿಸಿದನು.
TSK
TSK · ಮತ್ತಾಯನು 21:29
Treasury of Scripture Knowledge references in Kannada KJV.
ಕರ್ತನು ಮನಸ್ಸೆಯೊಂದಿಗೂ ಅವನ ಜನ ರೊಂದಿಗೂ ಮಾತನಾಡಿದನು; ಆದರೆ ಅವರು ಆಲೈ ಸದೆ ಹೋದರು.
ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ.
ತಾನು ಆಲೋಚಿಸಿ ತಾನು ಮಾಡುವ ಎಲ್ಲಾ ದುಷ್ಕೃತ್ಯಗಳನ್ನು ಬಿಟ್ಟು ತಿರುಗಿ ಕೊಳ್ಳುವದರಿಂದ ಸಾಯದೆ ನಿಶ್ಚಯವಾಗಿ ಬದುಕು ವನು.
ಏನಂದರೆ--ಎದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ನಾನು ನಿನಗೆ ಹೇಳಿದ ಪ್ರಕಟನೆಯನ್ನು ಅದಕ್ಕೆ ಸಾರು ಎಂದು ಹೇಳಿದನು.
ನೀವು ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪ ವಾಗಿದೆ ಎಂದು ಹೇಳಿದನು.
ಅವನಿಗೆ ಬುದ್ದಿ ಬಂದಾಗ ಅವನು--ನನ್ನ ತಂದೆಯ ಎಷ್ಟೋ ಕೂಲಿಯಾಳುಗಳಿಗೆ ಸಾಕಾಗಿ ಉಳಿಯುವಷ್ಟು ಆಹಾರವಿದೆಯಲ್ಲಾ! ನಾನಾದರೋ ಹಸಿವೆಯಿಂದ ಸಾಯುತ್ತಿದ್ದೇನೆ.
ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮನಲ್ಲಿಯೂ ತೊಳೆಯಲ್ಪಟ್ಟಿರಿ; ಶುದ್ಧೀಕರಿಸಲ್ಪಟ್ಟಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.
ಆದದರಿಂದ ಅನ್ಯಜನರು ನಡೆದುಕೊಳ್ಳುವ ಪ್ರಕಾರ ನೀವು ಇನ್ನು ಮೇಲೆ ನಡೆದುಕೊಳ್ಳಬಾರ ದೆಂದು ಕರ್ತನಲ್ಲಿರುವವನಾಗಿ ನಾನು ನಿಮಗೆ ಖಂಡಿತವಾಗಿ ಹೇಳುತ್ತೇನೆ. ಅವರು ನಿಷ್ಪ್ರಯೋಜನ ವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ;