TSK

TSK · ಮತ್ತಾಯನು 21:37

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ನನ್ನ ದ್ರಾಕ್ಷೇ ತೋಟದಲ್ಲಿ ನಾನು ಮಾಡಿದ್ದಕ್ಕಿಂತ ಇನ್ನೂ ಹೆಚ್ಚಾಗಿ ಅದಕ್ಕೆ ಏನು ಮಾಡಬೇಕಾಗಿತ್ತು? ಹೀಗಿರಲು ಅದು ಒಳ್ಳೇ ದ್ರಾಕ್ಷೇ ಫಲವನ್ನು ಫಲಿಸುವದೆಂದು ನಾನು ನಿರೀಕ್ಷಿಸುತ್ತಿರಲು ಅದು ಕಾಡುಹಣ್ಣನ್ನು ಕೊಟ್ಟಿದ್ದು ಯಾಕೆ?

ನಾನು--ನಿಶ್ಚಯವಾಗಿ ನೀನು ನನಗೆ ಭಯಪಟ್ಟು ಶಿಕ್ಷಣವನ್ನು ಹೊಂದುವಿ; ಹೀಗೆ ನಾನು ಅವರಿಗೆ ಶಿಕ್ಷೆ ವಿಧಿಸಿದರೂ ಅವರ ನಿವಾಸವು ಕಡಿದು ಬಿಡಲ್ಪ ಡುವದಿಲ್ಲ; ಆದರೆ ಅವರು ಬೇಗನೆ ಎದ್ದು ತಮ್ಮ ಕ್ರಿಯೆಗಳನ್ನೆಲ್ಲಾ ಕೆಡಿಸಿಬಿಟ್ಟರು ಅಂದೆನು.

ಕಡೆಯದಾಗಿ ತನಗೆ ಇನ್ನು ಅತಿ ಪ್ರಿಯನಾಗಿದ್ದ ಒಬ್ಬನೇ ಮಗನಿರಲಾಗಿ--ಅವರು ನನ್ನ ಮಗನಿಗಾದರೂ ಗೌರವ ಸಲ್ಲಿಸಾರು ಎಂದು ಅಂದುಕೊಂಡು ಅವನನ್ನು ಸಹ ಅವರ ಬಳಿಗೆ ಕಳುಹಿಸಿದನು.

ಯಾವನೂ ಯಾವ ಕಾಲದಲ್ಲೂ ದೇವರನ್ನು ಕಂಡಿಲ್ಲ. ತಂದೆಯ ಎದೆಯಲ್ಲಿರುವ ಆ ಒಬ್ಬನೇ ಮಗ ನಾಗಿರುವಾತನು ಆತನನ್ನು ತಿಳಿಯಪಡಿಸಿದ್ದಾನೆ.

ದೇವರು ಲೋಕವನ್ನು ಎಷ್ಟೋ ಪ್ರೀತಿಮಾಡಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದವನಾಗಿರುವನು.

¶ ಕಳೆದ ಕಾಲದಲ್ಲಿ ಪಿತೃಗಳ ಸಂಗಡ ಪ್ರವಾದಿಗಳ ಮುಖಾಂತರ ನಾನಾ ಸಮಯಗಳಲ್ಲಿ ವಿಧವಿಧವಾದ ರೀತಿಯಲ್ಲಿ ಮಾತನಾಡಿದ ದೇವರು