TSK

TSK · ಮತ್ತಾಯನು 21:39

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಮತ್ತು ಯೇಸುವನ್ನು ಹಿಡಿದಿದ್ದವರು ಆತನನ್ನು ಮಹಾಯಾಜಕನಾದ ಕಾಯಫನ ಬಳಿಗೆ ತಕ್ಕೊಂಡು ಹೋದರು; ಅಲ್ಲಿ ಶಾಸ್ತ್ರಿಗಳೂ ಹಿರಿಯರೂ ಕೂಡಿಬಂದಿದ್ದರು.

ಆಗ ಯೇಸು ತನ್ನ ಬಳಿಗೆ ಬಂದಿದ್ದ ಪ್ರಧಾನಯಾಜಕರಿಗೂ ದೇವಾಲ ಯದ ಅಧಿಪತಿಗಳಿಗೂ ಹಿರಿಯರಿಗೂ--ಕಳ್ಳನಿಗೆ ವಿರೋಧವಾಗಿ ಬಂದ ಹಾಗೆ ಕತ್ತಿಗಳಿಂದಲೂ ದೊಣ್ಣೆ ಗಳಿಂದಲೂ ನೀವು ಹೊರಟು ಬಂದಿರೋ?

ಅನ್ನನು ಆತನನ್ನು ಕಟ್ಟಿಸಿ ಮಹಾ ಯಾಜಕನಾದ ಕಾಯಫನ ಬಳಿಗೆ ಕಳುಹಿಸಿದನು.

ಹೀಗೆ ಪರಿಶುದ್ಧನೂ ನೀತಿವಂತನೂ ಆಗಿರುವಾತ ನನ್ನು ನೀವು ಬೇಡವೆಂದು ಹೇಳಿ ಒಬ್ಬ ಕೊಲೆಗಾರನನ್ನು ನಿಮಗಾಗಿ ಬಿಟ್ಟುಕೊಡುವಂತೆ ಅಪೇಕ್ಷಿಸಿ

ನಿನ್ನ ಸೇವಕ ನಾದ ದಾವೀದನ ಬಾಯಿಂದ--ಅನ್ಯಜನರು ಯಾಕೆ ರೇಗಿದರು? ಮತ್ತು ಜನರು ವ್ಯರ್ಥವಾದವುಗಳನ್ನು ಯಾಕೆ ಊಹಿಸಿದರು?

ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ಆ ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.

ನೀತಿವಂತನಿಗೆ ದಂಡನೆಯನ್ನು ವಿಧಿಸಿ ಕೊಂದು ಹಾಕಿ ದ್ದೀರಿ; ಅವನು ನಿಮ್ಮನ್ನು ಎದುರಾಯಿಸುವವನಲ್ಲ.