ಮತ್ತಾಯನು 9:27
TSK
ಯೇಸು ಅಲ್ಲಿಂದ ಹೊರಟಾಗ ಇಬ್ಬರು ಕುರುಡರು ಆತನನ್ನು ಹಿಂಬಾಲಿಸುತ್ತಾ--ದಾವೀದ ಕುಮಾರನೇ, ನಮ್ಮ ಮೇಲೆ ಕರುಣೆ ಇಡು ಎಂದು ಕೂಗಿ ಹೇಳುತ್ತಿದ್ದರು.
TSK
Treasury of Scripture Knowledge references in Kannada KJV.
ಯೇಸು ಅಲ್ಲಿಂದ ಹೊರಟಾಗ ಇಬ್ಬರು ಕುರುಡರು ಆತನನ್ನು ಹಿಂಬಾಲಿಸುತ್ತಾ--ದಾವೀದ ಕುಮಾರನೇ, ನಮ್ಮ ಮೇಲೆ ಕರುಣೆ ಇಡು ಎಂದು ಕೂಗಿ ಹೇಳುತ್ತಿದ್ದರು.
ಇಂದಿನಿಂದ ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ವರೆಗೆ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
ಮಹೋನ್ನತ ದಲ್ಲಿರುವ ದೇವರಿಗೆ ಮಹಿಮೆ, ಭೂಮಿಯ ಮೇಲೆ ಸಮಾಧಾನ, ಮನುಷ್ಯರ ಕಡೆಗೆ ದಯೆ ಎಂದು ಹೇಳಿದರು.
ಖರ್ಜೂರದ ಗರಿಗಳನ್ನು ತಕ್ಕೊಂಡು ಆತನನ್ನು ಎದುರುಗೊಳ್ಳುವದಕ್ಕೆ ಹೊರಗೆ ಬಂದು--ಹೊಸನ್ನ, ಕರ್ತನ ಹೆಸರಿನಲ್ಲಿ ಬರುವ ಇಸ್ರಾಯೇಲಿನ ಅರಸನು ಆಶೀರ್ವದಿಸಲ್ಪಡಲಿ ಎಂದು ಕೂಗಿದರು.