TSK

TSK · ನೆಹೆಮಿಯ 13:21

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಇದಲ್ಲದೆ ಯಾವನಾದರೂ ನಿನ್ನ ದೇವರ ಕಟ್ಟಳೆ ಯನ್ನೂ ಅರಸನ ಕಟ್ಟಳೆಯನ್ನೂ ಕೈಕೊಳ್ಳದಿದ್ದರೆ ಮರಣಕ್ಕಾದರೂ ಗಡೀಪಾರಿಗಾದರೂ ಆಸ್ತಿ ಹಿಡಿಯು ವದಕ್ಕಾದರೂ ಸೆರೆಗಾದರೂ ಅವನಿಗೆ ಬೇಗ ನ್ಯಾಯ ತೀರಿಸಲ್ಪಡಲಿ ಅಂದನು.

ಆ ದಿವಸಗಳಲ್ಲಿ ನಾನು ಯೆಹೂದದೊಳಗೆ ಸಬ್ಬತ್ತುಗಳಲ್ಲಿ ಕೆಲವರು ದ್ರಾಕ್ಷೆ ತುಳಿಯುವದನ್ನೂ ಸಿವುಡುಗಳನ್ನು ತರುವದನ್ನೂ ಕತ್ತೆಗಳ ಮೇಲೆ ಹೇರಿ ಕೊಂಡು ಬರುವದನ್ನೂ ಮತ್ತು ಸಬ್ಬತ್ತುಗಳಲ್ಲಿ ಯೆರೂಸಲೇಮಿಗೆ ದ್ರಾಕ್ಷಾರಸವನ್ನೂ ದ್ರಾಕ್ಷೆ ಹಣ್ಣು ಗಳನ್ನೂ ಅಂಜೂರದ ಹಣ್ಣುಗಳನ್ನೂ ಎಲ್ಲಾ ಹೊರೆ ಗಳನ್ನೂ ತರುವದನ್ನು ನಾನು ನೋಡಿದ್ದರಿಂದ ಮಾರುವ ದಿವಸದಲ್ಲಿ ನಾನು ಸಾಕ್ಷಿಯಾಗಿ ಹೇಳಿದೆನು.

ಅಧಿಪತಿಗಳು ಕೆಟ್ಟವರನ್ನು ದಂಡಿಸು ವದಕ್ಕೂ ಒಳ್ಳೆಯವರನ್ನು ಪ್ರೋತ್ಸಾಹಪಡಿಸುವದಕ್ಕೂ (ಅರಸನಿಂದ) ಅವರು ಕಳುಹಿಸಲ್ಪಟ್ಟವರೆಂತಲೂ ತಿಳಿದು ಅವರಿಗೆ ಅಧೀನರಾಗಿರ್ರಿ.