TSK

TSK · ಅರಣ್ಯಕಾಂಡ 21:18

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಇಯ್ಯಾಮಿನಿಂದ ಹೊರಟು ದೀಬೋನ್ಗಾದಿನಲ್ಲಿ ಇಳಿದುಕೊಂಡರು.

ಮೋಶೆ ನಮಗೆ ನ್ಯಾಯಪ್ರಮಾಣವನ್ನು ಆಜ್ಞಾಪಿ ಸಿದ್ದಾನೆ. ಅದೇ ಯಾಕೋಬನ ಸಭೆಯ ಬಾಧ್ಯತೆಯು.

ಆಗ ಪ್ರಧಾನ ಯಾಜಕನಾದ ಎಲ್ಯಾಷೀಬನೂ ಅವನ ಸಹೋದರರಾದ ಯಾಜಕರೂ ಎದ್ದು ಕುರಿ ಬಾಗಲನ್ನು ಕಟ್ಟಿದರು. ಇವರು ಅದನ್ನು ಪರಿಶುದ್ಧ ಮಾಡಿ ಅದರ ಬಾಗಲುಗಳನ್ನು ನಿಲ್ಲಿಸಿದರು. ಹಮ್ಮೆಯದ ಗೋಪುರದ ಮಟ್ಟಿಗೂ ಹನನೇಲನ ಗೋಪುರದ ವರೆಗೂ ಅದನ್ನು ಪರಿಶುದ್ಧ ಮಾಡಿದರು.

ಕರ್ತನು ನಮ್ಮ ನ್ಯಾಯಾ ಧಿಪತಿಯಾಗಿದ್ದಾನೆ, ಕರ್ತನು ನಮಗೆ ಆಜ್ಞೆ ಕೊಡು ವಾತನು, ಕರ್ತನೇ ನಮ್ಮ ರಾಜನು; ಆತನೇ ನಮ್ಮನ್ನು ರಕ್ಷಿಸುವನು.

ಈ ಲೋಕದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿ ಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ಭರವಸ ವನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲ ವನ್ನೂ ಹೇರಳವಾಗಿ ದಯಪಾಲಿಸುವ ಜೀವವುಳ್ಳ ದೇವರ ಮೇಲೆ ಭರವಸವನ್ನಿಡಬೇಕೆಂತಲೂ