TSK

TSK · ಅರಣ್ಯಕಾಂಡ 5:21

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ಆದರೆ ಇಸ್ರಾಯೇಲ್ಯರು ಆ ದಿವಸದಲ್ಲಿ ಬಹಳ ಬಳಲಿಹೋದರು. ಯಾಕಂದರೆ ಸೌಲನು--ನಾನು ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವ ಹಾಗೆ ಸಾಯಂಕಾ ಲದ ವರೆಗೆ ಯಾವನು ಆಹಾರ ತಿನ್ನುತ್ತಾನೋ ಅವನು ಶಪಿಸಲ್ಪಡಲಿ ಎಂದು ಆಣೆ ಇಟ್ಟದ್ದರಿಂದ ಜನರೆಲ್ಲರೂ ಆಹಾರದ ರುಚಿ ನೋಡದೆ ಇದ್ದರು.

ಇವರು ತಮ್ಮ ಸಹೋದರರಾದ ತಮ್ಮ ಮುಖ್ಯಸ್ಥರ ಸಂಗಡ ಕೂಡಿಕೊಂಡು--ದೇವರ ಸೇವಕನಾದ ಮೋಶೆಯ ಕೈಯಿಂದ ಕೊಟ್ಟ ದೇವರ ನ್ಯಾಯಪ್ರಮಾಣದಲ್ಲಿ ನಡೆಯುತ್ತೇವೆಂದೂ ಕರ್ತ ನಾದ ನಮ್ಮ ದೇವರ ಆಜ್ಞೆಗಳನ್ನೂ ಆತನ ನ್ಯಾಯ ಗಳನ್ನೂ ಆತನ ಕಟ್ಟಳೆಗಳನ್ನೂ ಎಲ್ಲವನ್ನೂ ಕೈಕೊಂಡು ಮಾಡುತ್ತೇವೆಂದೂ;

ನಾನು ಆದುಕೊಂಡವರಿಗೆ ನಿಮ್ಮ ಹೆಸರನ್ನು ಶಾಪವಾಗಿ ಉಳಿ ಸುವಿರಿ; ಕರ್ತನಾದ ಯೆಹೋವನು ನಿಮ್ಮನ್ನು ಕೊಂದು ಹಾಕಿ, ತನ್ನ ಸೇವಕರಿಗೆ ಬೇರೆ ಹೆಸರನ್ನು ಇಡುವನು.

ಅದಕ್ಕೆ ಅವನು--ಆ ಮನುಷ್ಯನನ್ನು ನಾನು ಅರಿಯೆನು ಎಂದು ಶಪಿಸಿಕೊಳ್ಳುವದಕ್ಕೂ ಆಣೆಯಿಟ್ಟುಕೊಳ್ಳುವದಕ್ಕೂ ಪ್ರಾರಂಭಿಸಿದನು. ಕೂಡಲೆ ಹುಂಜವು ಕೂಗಿತು.