ಆದರೆ ಅರಸನಾದ ಯೆಹೋವಾಷನ ಇಪ್ಪತ್ತ ಮೂರನೇ ವರುಷದ ವರೆಗೂ ಯಾಜಕರು ಮನೆಯ ಒಡಕುಗ ಳನ್ನು ದುರಸ್ತು ಮಾಡದೆ ಇದ್ದರು.
TSK
TSK · ಫಿಲಿಪ್ಪಿಯವರಿಗೆ 2:21
Treasury of Scripture Knowledge references in Kannada KJV.
ಉಚಿತವಾಗಿ ಬಾಗಲು ಗಳನ್ನಾದರೂ ಮುಚ್ಚವವನೂ ಇಲ್ಲವೆ ನನ್ನ ಬಲಿಪೀಠದಲ್ಲಿ ಉಚಿತವಾಗಿ ಬೆಂಕಿ ಹಚ್ಚುವವನೂ ನಿಮ್ಮಲ್ಲಿ ಯಾರು ಎಂದು ಹೇಳುತ್ತಾನೆ. ಸೈನ್ಯಗಳ ಕರ್ತನು--ನಿಮ್ಮಲ್ಲಿ ನನಗೆ ಇಷ್ಟವಿಲ್ಲ ಮತ್ತು ನಿಮ್ಮ ಕೈಯಿಂದ ನಾನು ಕಾಣಿಕೆಯನ್ನು ಅಂಗೀಕರಿಸುವದಿಲ್ಲ.
ಇದಾದ ಮೇಲೆ ಅವರು ದಾರಿಯಲ್ಲಿ ಹೋಗು ತ್ತಿರುವಾಗ ಒಬ್ಬಾನೊಬ್ಬ ಮನುಷ್ಯನು ಆತನಿಗೆ--ಕರ್ತನೇ, ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿಸುವೆನು ಅಂದನು.
ತರುವಾಯ ಪೌಲನೂ ಅವನ ಜೊತೆ ಯಲ್ಲಿದ್ದವರೂ ಪಾಫೋಸನ್ನು ಬಿಟ್ಟು ಪಂಪುಲ್ಯದಲ್ಲಿದ್ದ ಪೆರ್ಗೆಗೆ ಬಂದರು; ಯೋಹಾನನು ಅವರನ್ನು ಬಿಟ್ಟು ಹಿಂತಿರುಗಿ ಯೆರೂಸಲೇಮಿಗೆ ಹೋದನು;
ಪ್ರತಿಯೊಬ್ಬನು ತನ್ನ ಹಿತವನ್ನು ಚಿಂತಿಸದೆ ಪರ ಹಿತವನ್ನು ಚಿಂತಿಸಲಿ.
ಮರ್ಯಾದೆ ಗೆಟ್ಟು ನಡೆಯುವದಿಲ್ಲ, ಸ್ವಾರ್ಥತೆಯನ್ನು ಬಯಸು ವದಿಲ್ಲ, ಬೇಗನೆ ಕೋಪಗೊಳ್ಳುವದಿಲ್ಲ, ಕೆಟ್ಟದ್ದನ್ನು ಯೋಚಿಸುವದಿಲ್ಲ.
ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಮಾಡುತ್ತದೆ; ಹೀಗೆ ಎಲ್ಲರಿಗೋಸ್ಕರ ಒಬ್ಬನು ಸತ್ತದ್ದರಿಂದ ಎಲ್ಲರೂ ಸತ್ತಂತಾಯಿತೆಂದು ನಾವು ಹೀಗೆ ನಿಶ್ಚಯಿಸಿಕೊಳ್ಳುತ್ತೇವೆ.
ಪ್ರತಿಯೊಬ್ಬನು ಸ್ವಹಿತವನ್ನು ಮಾತ್ರ ನೋಡದೆ ಪರಹಿತವನ್ನು ಸಹ ನೋಡಲಿ.
ಮನುಷ್ಯರು ತಮ್ಮನ್ನು ತಾವೇ ಪ್ರೀತಿಸಿ ಕೊಳ್ಳುವವರೂ ಲೋಭಿಗಳೂ ಬಡಾಯಿ ಕೊಚ್ಚುವ ವರೂ ಅಹಂಕಾರಿಗಳೂ ದೇವದೂಷಕರೂ ತಂದೆ ತಾಯಿಗಳಿಗೆ ಅವಿಧೇಯರೂ ಉಪಕಾರನೆನಸದವರೂ ಅಶುದ್ಧರೂ
ನಾನು ಮೊದಲನೆಯ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನೊಂದಿಗೆ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ತೊರೆದುಬಿಟ್ಟರು; ಇದು ಅವರ ಲೆಕ್ಕಕ್ಕೆ ಸೇರಿಸಲ್ಪಡದೆ ಇರಲಿ ಎಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ.