ಮೋಶೆ ಆರೋನರು ಫರೋಹನ ಬಳಿಗೆ ಬಂದು ಅವನಿಗೆ--ಇಬ್ರಿಯರ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನ ಸನ್ನಿಧಿಯಲ್ಲಿ ತಗ್ಗಿಸಿಕೊಳ್ಳದೆ ಇರುವದು ಎಲ್ಲಿಯವರೆಗೇ? ನನ್ನನ್ನು ಸೇವಿಸುವಂತೆ ನನ್ನ ಜನರನ್ನು ಹೋಗಗೊಡಿಸು.
TSK
TSK · ಙ್ಞಾನೋಕ್ತಿಗಳು 1:22
Treasury of Scripture Knowledge references in Kannada KJV.
ಈ ಕೆಟ್ಟ ಸಭೆಯು ನನಗೆ ವಿರೋಧವಾಗಿ ಗುಣುಗುಟ್ಟುವದನ್ನು ನಾನು ಎಷ್ಟುಕಾಲ ಸಹಿಸಲಿ? ಇಸ್ರಾಯೇಲ್ ಮಕ್ಕಳು ನನಗೆ ವಿರೋಧವಾಗಿ ಗುಣುಗುಟ್ಟಿದ್ದನ್ನು ನಾನು ಕೇಳಿದ್ದೇನೆ.
¶ ಭಕ್ತಿಹೀನರ ಆಲೋಚನೆಯಂತೆ ನಡೆಯದೆ ಪಾಪಿಗಳ ಮಾರ್ಗದಲ್ಲಿ ನಿಲ್ಲದೆ ಕುಚೋದ್ಯಗಾರರು ಕೂತುಕೊಳ್ಳುವಲ್ಲಿ ಕೂತುಕೊಳ್ಳದೆ
ಇವು ಮೂಢರಿಗೆ ಜಾಣತನ ವನ್ನೂ ಯೌವನಸ್ಥನಿಗೆ ತಿಳುವಳಿಕೆಯನ್ನೂ ವಿವೇಕ ವನ್ನೂ ಕೊಡುವವುಗಳಾಗಿವೆ.
ಅವರು ತಿಳುವಳಿಕೆ ಯನ್ನು ಹಗೆಮಾಡಿ ಕರ್ತನ ಭಯವನ್ನು ಆರಿಸಿಕೊ ಳ್ಳದೆ ಇದ್ದದರಿಂದಲೂ
ಶಿಕ್ಷಣವನ್ನು ನಾನು ಎಷ್ಟೋ ಹಗೆಮಾಡಿದೆನು; ನನ್ನ ಹೃದಯವು ಗದರಿಕೆಯನ್ನು ತಿರಸ್ಕಾರ ಮಾಡಿತು.
ಯುವಕರ ಮಧ್ಯದಲ್ಲಿ ತಿಳುವಳಿಕೆಯಿಲ್ಲದ ಒಬ್ಬ ಯೌವನಸ್ಥನನ್ನು ಕಂಡೆನು.
ಮೂರ್ಖನು ಯಾವನೋ ಅವನು ಇಲ್ಲಿಗೆ ತಿರುಗಲಿ ಎಂದು ಕೂಗುತ್ತಾಳೆ. ತಿಳುವಳಿಕೆ ಇಲ್ಲದೆ ಇರುವವನಿಗೆ ಆಕೆಯು--
ಹಾಸ್ಯ ಮಾಡುವವನು ಜ್ಞಾನವನ್ನು ಹುಡು ಕಿದರೂ ಅದನ್ನು ಕಂಡುಕೊಳ್ಳುವದಿಲ್ಲ; ವಿವೇಚಿಸುವವನಿಗೆ ತಿಳುವಳಿಕೆಯು ಸುಲಭವಾಗಿದೆ.
ಪರಿಹಾಸ್ಯಗಾರರಿಗೆ ನ್ಯಾಯತೀರ್ಪುಗಳೂ ಬುದ್ಧಿ ಹೀನರ ಬೆನ್ನಿಗೆ ಪೆಟ್ಟುಗಳೂ ಸಿದ್ಧವಾಗಿವೆ.
ನೀವು ಹೋಗಿ--ನಾನು ಯಜ್ಞವನ್ನಲ್ಲ; ಕರುಣೆಯನ್ನೇ ಅಪೇಕ್ಷಿಸುತ್ತೇನೆ ಎಂಬದರ ಅರ್ಥವನ್ನು ಕಲಿಯಿರಿ; ಯಾಕಂದರೆ ನಾನು ನೀತಿ ವಂತರನ್ನಲ್ಲ, ಪಾಪಿಗಳನ್ನು ಮಾನಸಾಂತರಪಡು ವದಕ್ಕಾಗಿ ಕರೆಯಲು ಬಂದೆನು ಎಂದು ಹೇಳಿದನು.
ಆಗ ಯೇಸು ಪ್ರತ್ಯುತ್ತರ ವಾಗಿ--ನಂಬಿಕೆಯಿಲ್ಲದ ಓ ಮೂರ್ಖ ಸಂತತಿಯೇ, ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಎಂದು ಹೇಳಿದನು.
ನೀನು ಈ ನಿನ್ನ ದಿನದಲ್ಲಿಯಾದರೂ ನಿನ್ನ ಸಮಾ ಧಾನಕ್ಕೆ ಸಂಬಂಧಪಟ್ಟವುಗಳನ್ನು ತಿಳಿದುಕೊಳ್ಳಬೇಕಾ ಗಿತ್ತು; ಆದರೆ ಈಗ ಅವುಗಳು ನಿನ್ನ ಕಣ್ಣುಗಳಿಗೆ ಮರೆಯಾಗಿವೆ.
ಕಡೇ ದಿವಸಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು--