ನಾನು ಬಂಗಾರವನ್ನು ನನ್ನ ನಿರೀಕ್ಷೆಯನ್ನಾಗಿ ಇಟ್ಟಿದ್ದರೆ, ಅಪ ರಂಜಿಗೆ--ನೀನು ನನ್ನ ಭರವಸವು ಎಂದು ಹೇಳಿದ್ದರೆ,
TSK
TSK · ಙ್ಞಾನೋಕ್ತಿಗಳು 10:15
Treasury of Scripture Knowledge references in Kannada KJV.
ಇಗೋ, ದೇವರನ್ನು ತನ್ನ ಬಲವಾಗಿ ಆಶ್ರಯಿಸದೆ ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು ತನ್ನ ಕೆಟ್ಟತನದಲ್ಲಿ ಬಲಗೊಂಡ ಮನುಷ್ಯನು ಇವನೇ.
ಧನವಂತನ ಐಶ್ವರ್ಯವು ಅವನಿಗೆ ಬಲವಾದ ಪಟ್ಟಣವೂ ತನ್ನ ಅಭಿಪ್ರಾಯ ದಲ್ಲಿ ಎತ್ತರವಾದ ಗೋಡೆಯೂ ಆಗಿದೆ.
ಅವನು ಬಡವನೆಂದು ಬಡವನನ್ನು ಸೂರೆಮಾಡ ಬೇಡ; ಮಾತ್ರವಲ್ಲದೆ ದ್ವಾರದಲ್ಲಿ ದರಿದ್ರರನ್ನು ಹಿಂಸಿಸ ಬೇಡ.
ಕರ್ತನು ಹೀಗೆ ಹೇಳುತ್ತಾನೆ--ಜ್ಞಾನಿಯು ತನ್ನ ಜ್ಞಾನದಲ್ಲಿ ಹೆಚ್ಚಳಪಡದಿರಲಿ; ಬಲಿಷ್ಟನು ತನ್ನ ಬಲ ದಲ್ಲಿ ಹೆಚ್ಚಳ ಪಡದಿರಲಿ; ಐಶ್ವರ್ಯವಂತನು ತನ್ನ ಐಶ್ವರ್ಯದಲ್ಲಿ ಹೆಚ್ಚಳಪಡದಿರಲಿ.
ಆಗ ಶಿಷ್ಯರು ಆತನ ಮಾತುಗಳಿಗೆ ಬೆರಗಾದರು; ಆದರೆ ಯೇಸು ತಿರಿಗಿ ಉತ್ತರಕೊಟ್ಟು ಅವರಿಗೆ-- ಮಕ್ಕಳಿರಾ, ಐಶ್ವರ್ಯದಲ್ಲಿ ನಂಬಿಕೆ ಇಟ್ಟವರು ದೇವರ ರಾಜ್ಯದಲ್ಲಿ ಪ್ರವೇಶಿಸುವದು ಎಷ್ಟೋ ಕಷ್ಟ.
ಈ ಲೋಕದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿ ಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ಭರವಸ ವನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲ ವನ್ನೂ ಹೇರಳವಾಗಿ ದಯಪಾಲಿಸುವ ಜೀವವುಳ್ಳ ದೇವರ ಮೇಲೆ ಭರವಸವನ್ನಿಡಬೇಕೆಂತಲೂ