ನನ್ನ ಆಲೋಚನೆಯನ್ನು ನೀವು ಲಕ್ಷಿಸದೆ ನನ್ನ ಗದರಿಕೆ ಯನ್ನು ನೀವು ಬೇಡವೆಂದು ತಳ್ಳಿಬಿಟ್ಟದ್ದರಿಂದಲೂ
TSK
TSK · ಙ್ಞಾನೋಕ್ತಿಗಳು 10:17
Treasury of Scripture Knowledge references in Kannada KJV.
ನನ್ನ ಮಗನೇ, ನನ್ನ ಕಟ್ಟಳೆಯನ್ನು ಮರೆಯಬೇಡ. ನಿನ್ನ ಹೃದಯವು ನನ್ನ ಆಜ್ಞೆ ಗಳನ್ನು ಕಾಪಾಡಲಿ:
ಅವನು ಬೋಧಿಸಿ ನನಗೆ ಹೇಳಿದ್ದೇ ನಂದರೆ--ನನ್ನ ಮಾತುಗಳನ್ನು ನಿನ್ನ ಹೃದಯವು ಹಿಡಿದುಕೊಳ್ಳಲಿ; ನನ್ನ ಆಜ್ಞೆಗಳನ್ನು ಕೈಕೊಂಡು ಜೀವಿಸು.
ಶಿಕ್ಷಣವನ್ನು ನಾನು ಎಷ್ಟೋ ಹಗೆಮಾಡಿದೆನು; ನನ್ನ ಹೃದಯವು ಗದರಿಕೆಯನ್ನು ತಿರಸ್ಕಾರ ಮಾಡಿತು.
ಆಜ್ಞೆಯು ದೀಪವಾಗಿದೆ, ಕಟ್ಟ ಳೆಯು ಬೆಳಕಾಗಿದೆ; ಶಿಕ್ಷಣದ ಗದರಿಕೆಗಳು ಜೀವದ ಮಾರ್ಗವಾಗಿವೆ.
ಮಾರ್ಗವನ್ನು ತೊರೆದುಬಿಟ್ಟವನಿಗೆ ಶಿಕ್ಷೆಯು ಕಠಿಣವಾಗಿದೆ; ಗದರಿಕೆಯನ್ನು ಹಗೆಮಾಡುವವನು ಸಾಯುವನು.
ಕಿವಿಗೊಟ್ಟು ಜ್ಞಾನಿ ಗಳ ಮಾತನ್ನು ಕೇಳು; ನನ್ನ ತಿಳುವಳಿಕೆಗೆ ನಿನ್ನ ಹೃದಯ ವನ್ನು ಪ್ರಯೋಗಿಸು.
ನಿನ್ನ ಬಾಯಿಯು ನಿನ್ನ ದೇಹವನ್ನು ಪಾಪಮಾಡಿಸುವಂತೆ ಬಿಡಬೇಡ; ಇಲ್ಲವೆ ಅದು ತಪ್ಪು ಎಂದು ದೂತನ ಮುಂದೆ ಹೇಳಬೇಡ; ಇದರಿಂದ ದೇವರು ಯಾಕೆ ನಿನ್ನ ಮಾತಿಗೆ ಕೋಪಗೊಂಡು ನಿನ್ನ ಕೈಗಳ ಕೆಲಸವನ್ನು ಹಾಳುಮಾಡಬೇಕು?
ಆದರೆ ಆತನು--ಹೌದು, ಇದಕ್ಕಿಂ ತಲೂ ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯು ವವರೇ ಧನ್ಯರು ಎಂದು ಹೇಳಿದನು.
ನೀವು ಮಾತನಾಡು ತ್ತಿರುವಾತನನ್ನು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಯಾಕಂದರೆ ಭೂಮಿಯ ಮೇಲೆ ಮಾತನಾಡಿದವನನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ ಪರ ಲೋಕದಿಂದ ಮಾತನಾಡುವಾತನಿಂದ ನಾವು ತೊಲಗಿ ದರೆ ಎಷ್ಟೋ ಹೆಚ್ಚಾಗಿ ನಾವು ತಪ್ಪಿಸಿಕೊಳ್ಳಲಾರೆವು.