ಓ ಕರ್ತನೇ, ಹೀಗೆಯೇ ನಿನ್ನ ಶತ್ರುಗಳೆಲ್ಲರು ನಾಶವಾಗಲಿ, ಆದರೆ ಆತನನ್ನು ಪ್ರೀತಿಮಾಡುವವರು ತನ್ನ ಪರಾಕ್ರಮದಿಂದ ಹೊರ ಡುವ ಸೂರ್ಯನ ಹಾಗೆಯೇ ಇರಲಿ. ದೇಶವು ನಾಲ್ವತ್ತು ವರುಷ ವಿಶ್ರಾಂತಿಯಲ್ಲಿತ್ತು.
TSK
TSK · ಙ್ಞಾನೋಕ್ತಿಗಳು 11:10
Treasury of Scripture Knowledge references in Kannada KJV.
ಇಗೋ, ಪ್ರವೇಶದ್ವಾರದ ತನ್ನ ಸ್ತಂಭದ ಬಳಿ ಯಲ್ಲಿ ಅರಸನು ನಿಂತಿದ್ದನು. ಪ್ರಧಾನರೂ ತುತೂರಿ ಹಿಡಿಯುವವರೂ ಅರಸನ ಬಳಿಯಲ್ಲಿ ಇದ್ದರು. ಇದಲ್ಲದೆ ದೇಶದ ಜನರೆಲ್ಲರು ಸಂತೋಷಪಟ್ಟು ತುತೂರಿಗಳನ್ನು ಊದಿದರು. ಹಾಗೆಯೇ ಹಾಡು ಗಾರರೂ ಗೀತವಾದ್ಯಗಳನ್ನು ಹಿಡಿದು ಸ್ತುತಿಸುವದಕ್ಕೆ ಬೋಧಿಸುವವರೂ ಇದ್ದರು. ಆಗ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದು ಕೊಂಡು--ದ್ರೋಹ, ದ್ರೋಹ ಎಂದು ಕೂಗಿದಳು.
ಮೊರ್ದೆಕೈ ನೀಲ ಶುಭ್ರವಾದ ರಾಜವಸ್ತ್ರವನ್ನು ಧರಿಸಿಕೊಂಡು ಬಂಗಾರದ ದೊಡ್ಡ ಕಿರೀಟವನ್ನು ಇಟ್ಟು ಕೊಂಡು ರಕ್ತವರ್ಣವುಳ್ಳ ನಯವಾದ ವಸ್ತ್ರ ಧರಿಸಿ ಕೊಂಡು ಅರಸನ ಸಮ್ಮುಖದಿಂದ ಹೊರಟು ಹೋದನು. ಆಗ ಶೂಷನ್ ಪಟ್ಟಣವು ಸಂಭ್ರಮವೂ ಸಂತೋಷವೂ ಉಳ್ಳದ್ದಾಗಿತ್ತು.
ಮುಯ್ಯಿಗೆಮುಯ್ಯಿ ಆಗುವದನ್ನು ನೀತಿವಂತನು ದೃಷ್ಟಿಸುವಾಗ ಅವನು ಸಂತೋಷ ಪಡುವನು; ಅವನು ತನ್ನ ಪಾದಗಳನ್ನು ದುಷ್ಟರ ರಕ್ತ ದಲ್ಲಿ ತೊಳೆಯುವನು.
ದುಷ್ಟರು ಎದ್ದರೆ ಜನರು ಅಡಗಿಕೊಳ್ಳುತ್ತಾರೆ. ಅವರು ನಾಶ ವಾದರೆ ನೀತಿವಂತರು ವೃದ್ಧಿಯಾಗುತ್ತಾರೆ.
ಇವುಗಳಾದ ಮೇಲೆ ಪರಲೋಕದಲ್ಲಿ ಬಹಳ ಜನರ ಮಹಾ ಶಬ್ದವನ್ನು ನಾನು ಕೇಳಿದೆನು; ಅವರು--ಹಲ್ಲೆಲೂಯಾ; ನಮ್ಮ ದೇವ ರಾದ ಕರ್ತನಿಗೆ ರಕ್ಷಣೆಯೂ ಮಹಿಮೆಯೂ ಘನವೂ ಅಧಿಕಾರವೂ ಉಂಟಾದವು.