ದಾವೀದನ ಸೇವಕರು ಕರ್ಮೆಲಿನಲ್ಲಿರುವ ಅಬೀಗೈಲಳ ಬಳಿಗೆ ಬಂದಾಗ ಅವಳಿಗೆ--ದಾವೀದನು ನಿನ್ನನ್ನು ತನಗೆ ಹೆಂಡತಿಯಾಗಿ ತಕ್ಕೊಳ್ಳುವದಕ್ಕಾಗಿ ನಮ್ಮನ್ನು ನಿನ್ನ ಬಳಿಗೆ ಕಳುಹಿಸಿದನೆಂದು ಹೇಳಿದರು.
TSK
TSK · ಙ್ಞಾನೋಕ್ತಿಗಳು 11:16
Treasury of Scripture Knowledge references in Kannada KJV.
ಎಸ್ತೇರಳು ಅರಸನ ಮುಂದೆ ಬಂದಾಗ ಹಾಮಾನನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ದುರಾಲೋಚನೆಯು ಅವನ ತಲೆಯ ಮೇಲೆ ಬರುವ ಹಾಗೆಯೂ ಅವನೂ ಅವನ ಮಕ್ಕಳೂ ಗಲ್ಲಿಗೆ ಹಾಕಲ್ಪಡುವ ಹಾಗೆಯೂ ಅರಸನು ಪತ್ರ ಗಳಿಂದ ಆಜ್ಞಾಪಿಸಿದನು;
ಅಷ್ಡೋದಿನ ಅರಮನೆಗಳಲ್ಲಿ ಐಗುಪ್ತದೇಶದ ಅರಮನೆಗಳಲ್ಲಿ ಹೀಗೆ ಸಾರಿ ಹೇಳಿರಿ--ಸಮಾರ್ಯ ಬೆಟ್ಟಗಳ ಮೇಲೆ ನೀವೆಲ್ಲರೂ ಕೂಡಿಕೊಂಡು ಅದರ ಮಧ್ಯದಲ್ಲಿರುವ ದೊಡ್ಡ ಗದ್ದಲವನ್ನೂ ಅದರ ಮಧ್ಯ ದಲ್ಲಿರುವ ಹೆಚ್ಚಾದ ಹಿಂಸೆಯನ್ನೂ ನೋಡಿರಿ.
ನಾನು ನಿಮಗೆ ನಿಜವಾಗಿ ಹೇಳುವದೇ ನಂದರೆ--ಲೋಕದಲ್ಲೆಲ್ಲಾ ಎಲ್ಲೆಲ್ಲಿ ಈ ಸುವಾರ್ತೆಯು ಸಾರಲ್ಪಡುವದೋ ಅಲ್ಲೆಲ್ಲಾ ಈ ಸ್ತ್ರೀಯು ಮಾಡಿದ್ದು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳಲ್ಪಡುವದು ಅಂದನು.
ಆದರೆ ಅವಶ್ಯವಾದದ್ದು ಒಂದೇ; ಮರಿಯಳು ಆ ಒಳ್ಳೇಭಾಗವನ್ನೇ ಆರಿಸಿ ಕೊಂಡಿದ್ದಾಳೆ. ಅದು ಆಕೆಯಿಂದ ತೆಗೆಯಲ್ಪಡುವದಿಲ್ಲ ಅಂದನು.
ಒಬ್ಬ ಬಡ ವಿಧವೆಯು ಸಹ ಎರಡು ಕಾಸುಗಳನ್ನು ಅದರಲ್ಲಿ ಹಾಕುವದನ್ನು ಆತನು ನೋಡಿದನು.
ದೇವರನ್ನು ಆರಾಧಿಸು ತ್ತಿದ್ದವಳೂ ಥುವತೈರ ಪಟ್ಟಣದವಳೂ ಧೂಮ್ರ ವರ್ಣದ ವಸ್ತ್ರಗಳನ್ನು ಮಾರುತ್ತಿದ್ದವಳೂ ಆದ ಲುದ್ಯ ಳೆಂಬ ಹೆಸರುಳ್ಳ ಒಬ್ಬ ಸ್ತ್ರೀಯು ನಮ್ಮ ಮಾತುಗಳನ್ನು ಕೇಳುತ್ತಿದ್ದಳು. ಕರ್ತನು ಆಕೆಯ ಹೃದಯವನ್ನು ತೆರದ ದ್ದರಿಂದ ಪೌಲನು ಹೇಳಿದ ಮಾತುಗಳಿಗೆ ಆಕೆಯು ಲ
ನಮಗೋಸ್ಕರ ಬಹು ಶ್ರಮೆಪಟ್ಟ ಮರಿಯಳಿಗೆ ವಂದನೆ.