ಸರ್ಪಗಳ ವಿಷ ವನ್ನು ಹೀರುವನು; ಹಾವಿನ ನಾಲಿಗೆ ಅವನನ್ನು ಕೊಲ್ಲು ವದು.
TSK
TSK · ಙ್ಞಾನೋಕ್ತಿಗಳು 11:17
Treasury of Scripture Knowledge references in Kannada KJV.
ಬಡವನನ್ನು ಪರಾಂಬರಿಸುವವನು ಧನ್ಯನು; ಕೇಡಿನ ಸಮಯದಲ್ಲಿ ಕರ್ತನು ಅವನನ್ನು ತಪ್ಪಿಸುವನು.
ಯಥಾರ್ಥರಿಗೆ ಕತ್ತಲಲ್ಲಿ ಬೆಳಕು ಹುಟ್ಟುತ್ತದೆ; ಆತನು ಕೃಪೆಯೂ ಅಂತಃಕರಣವೂ ನೀತಿ ಯೂ ಉಳ್ಳಾತನೇ.
ದಯಾದೃಷ್ಟಿಯುಳ್ಳವನು ಆಶೀ ರ್ವಾದವನ್ನು ಹೊಂದುವನು; ತನಗಿದ್ದ ಆಹಾರದಲ್ಲಿ ಬಡವರಿಗೆ ಕೊಡುತ್ತಾನೆ.
ಜಿಪುಣನ ಆಯುಧಗಳು ಕೆಟ್ಟವುಗಳೇ, ದರಿದ್ರನು ನ್ಯಾಯವಾದದ್ದನ್ನು ಮಾತನಾಡಿದರೂ ಅವನು ಬಡವ ರನ್ನು ಸುಳ್ಳು ಮಾತುಗಳಿಂದ ಕೆಡಿಸುವದಕ್ಕೆ ಕುಯುಕ್ತಿ (ದೋಷ)ಗಳನ್ನು ಕಲ್ಪಿಸುವನು.
ನಿನ್ನ ರೊಟ್ಟಿಯನ್ನು ಹಸಿದವರಿಗೆ ಹಂಚುವದೂ ಅಲೆಯು ತ್ತಿರುವ ಬಡವರನ್ನು ನಿನ್ನ ಮನೆಗೆ ಬರಮಾಡಿ ಕೊಳ್ಳುವದೂ ಬೆತ್ತಲೆಯವರನ್ನು ಕಂಡಾಗೆಲ್ಲ ಅವರಿಗೆ ಹೊದಿಸುವದೂ ನಿನ್ನ ಸ್ವಂತ ಶರೀರದಂತಿರುವವ ನಿಗೆ ನಿನ್ನನ್ನು ಮರೆಮಾಡಿಕೊಳ್ಳದಿರುವದೂ ಇದೇ ಅಲ್ಲವೋ?
ಆದದರಿಂದ ಓ ಅರಸನೇ, ನನ್ನ ಆಲೋಚನೆಯು ನಿನಗೆ ಸಮ್ಮತಿ ಯಾಗಿ ನಿನ್ನ ಪಾಪಗಳನ್ನು ನೀತಿಯಿಂದ ಅಳಿಸಿ ನಿನ್ನ ಅನ್ಯಾಯಗಳನ್ನು ಬಡವರಿಗೆ ದಯೆ ತೋರಿಸುವದ ರಿಂದ ಬಿಟ್ಟುಬಿಡು. ಒಂದು ವೇಳೆ ಇದರಿಂದ ನಿನ್ನ ನೆಮ್ಮದಿಯು ಹೆಚ್ಚಾಗಬಹುದು.
ಆದದರಿಂದ ನೀವು ಮನುಷ್ಯರ ಅಪರಾಧ ಗಳನ್ನು ಕ್ಷಮಿಸುವದಾದರೆ ಪರಲೋಕದ ನಿಮ್ಮ ತಂದೆಯು ಸಹ ನಿಮ್ಮನ್ನು ಕ್ಷಮಿಸುವನು.
ಕೊಡಿರಿ, ಆಗ ನಿಮಗೂ ಕೊಡ ಲ್ಪಡುವದು. ಒಳ್ಳೆಯ ಅಳತೆ ಒತ್ತಿ ಅಲ್ಲಾಡಿಸಿ ಹೊರಗೆ ಚೆಲ್ಲುವಂತೆ ಮನುಷ್ಯರು ನಿಮ್ಮ ಉಡಿಲಲ್ಲಿ ಹಾಕುವರು; ಯಾಕಂದರೆ ನೀವು ಅಳೆಯುವ ಅಳತೆಯಿಂದಲೇ ನಿಮಗೂ ತಿರಿಗಿ ಅಳೆಯಲ್ಪಡುವದು.
ನಾನು ನಿಮ್ಮಿಂದ ದಾನವನ್ನು ಅಪೇಕ್ಷಿಸುವೆನೆಂತಲ್ಲ ಆದರೆ ನಿಮ್ಮ ಲೆಕ್ಕಕ್ಕೆ ಸಮೃದ್ಧಿಯಾದ ಫಲವನ್ನೇ ಅಪೇಕ್ಷಿಸು ತ್ತೇನೆ. ಆದರೆ ಬೇಕಾದದ್ದೆಲ್ಲ ನನಗುಂಟು, ಸಮೃದ್ಧಿ ಯಾಯಿತು.
ಧನಿಕರೇ, ನಿಮಗೆ ಬರುವ ದುರ್ದಶೆ ಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ