TSK

TSK · ಙ್ಞಾನೋಕ್ತಿಗಳು 11:28

Treasury of Scripture Knowledge references in Kannada KJV.

ಅಂಗೀಕಾರಕ್ಕೆ ಹಿಂತಿರುಗಿ

ನಾನು ಬಂಗಾರವನ್ನು ನನ್ನ ನಿರೀಕ್ಷೆಯನ್ನಾಗಿ ಇಟ್ಟಿದ್ದರೆ, ಅಪ ರಂಜಿಗೆ--ನೀನು ನನ್ನ ಭರವಸವು ಎಂದು ಹೇಳಿದ್ದರೆ,

ಅವರು ತಮ್ಮ ಸಂಪತ್ತಿನಲ್ಲಿ ಭರವಸವಿಟ್ಟು ಅಧಿಕ ಐಶ್ವರ್ಯಗಳಲ್ಲಿ ಹೆಚ್ಚಳಪಡುವರು.

ಅನ್ಯಾಯದಲ್ಲಿ ಭರ ವಸವಿಡಬೇಡಿರಿ; ಸುಲಿಗೆಯಲ್ಲಿ ವ್ಯರ್ಥರಾಗಬೇಡಿರಿ; ಆಸ್ತಿಯು ಹೆಚ್ಚಿದರೆ ಅದರ ಮೇಲೆ ಮನಸ್ಸಿಡಬೇಡಿರಿ.

ಅವನು ನೀರಿನ ಬಳಿಯಲ್ಲಿ ನೆಡಲ್ಪಟ್ಟು ಹೊಳೆಯ ಬಳಿಯಲ್ಲಿ ತನ್ನ ಬೇರುಗಳನ್ನು ಹರಡಿರುವ ಮರದ ಹಾಗಿರುವನು; ಧಗೆಯು ಬರುವಾಗ ಅದು ಬಾಡಿಹೋಗದೆ ಅದರ ಎಲೆ ಹಸುರಾಗಿರುವದು; ಕ್ಷಾಮದ ವರುಷದಲ್ಲಿ ಅದಕ್ಕೆ ಚಿಂತೆ ಇರುವದಿಲ್ಲ ಇಲ್ಲವೆ ಫಲಫಲಿಸುವದನ್ನು ನಿಲ್ಲಿಸುವದಿಲ್ಲ.

ಆದರೆ ದೇವರು ಅವನಿಗೆ--ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು.