ಯೋಬನು 31:24
TSK
ನಾನು ಬಂಗಾರವನ್ನು ನನ್ನ ನಿರೀಕ್ಷೆಯನ್ನಾಗಿ ಇಟ್ಟಿದ್ದರೆ, ಅಪ ರಂಜಿಗೆ--ನೀನು ನನ್ನ ಭರವಸವು ಎಂದು ಹೇಳಿದ್ದರೆ,
TSK
Treasury of Scripture Knowledge references in Kannada KJV.
ನಾನು ಬಂಗಾರವನ್ನು ನನ್ನ ನಿರೀಕ್ಷೆಯನ್ನಾಗಿ ಇಟ್ಟಿದ್ದರೆ, ಅಪ ರಂಜಿಗೆ--ನೀನು ನನ್ನ ಭರವಸವು ಎಂದು ಹೇಳಿದ್ದರೆ,
ಅವರು ತಮ್ಮ ಸಂಪತ್ತಿನಲ್ಲಿ ಭರವಸವಿಟ್ಟು ಅಧಿಕ ಐಶ್ವರ್ಯಗಳಲ್ಲಿ ಹೆಚ್ಚಳಪಡುವರು.
ಅನ್ಯಾಯದಲ್ಲಿ ಭರ ವಸವಿಡಬೇಡಿರಿ; ಸುಲಿಗೆಯಲ್ಲಿ ವ್ಯರ್ಥರಾಗಬೇಡಿರಿ; ಆಸ್ತಿಯು ಹೆಚ್ಚಿದರೆ ಅದರ ಮೇಲೆ ಮನಸ್ಸಿಡಬೇಡಿರಿ.
ಐಶ್ವರ್ಯವಂತನ ಸಂಪತ್ತು ಅವನ ಬಲವಾದ ಪಟ್ಟಣ; ಬಡವರ ನಾಶನವು ಅವರ ಬಡತನವೇ.
ಅವನು ನೀರಿನ ಬಳಿಯಲ್ಲಿ ನೆಡಲ್ಪಟ್ಟು ಹೊಳೆಯ ಬಳಿಯಲ್ಲಿ ತನ್ನ ಬೇರುಗಳನ್ನು ಹರಡಿರುವ ಮರದ ಹಾಗಿರುವನು; ಧಗೆಯು ಬರುವಾಗ ಅದು ಬಾಡಿಹೋಗದೆ ಅದರ ಎಲೆ ಹಸುರಾಗಿರುವದು; ಕ್ಷಾಮದ ವರುಷದಲ್ಲಿ ಅದಕ್ಕೆ ಚಿಂತೆ ಇರುವದಿಲ್ಲ ಇಲ್ಲವೆ ಫಲಫಲಿಸುವದನ್ನು ನಿಲ್ಲಿಸುವದಿಲ್ಲ.
ಆದರೆ ದೇವರು ಅವನಿಗೆ--ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು.