ನೀನು ಮಣ್ಣಿಗೆ ತಿರುಗುವ ವರೆಗೆ ನಿನ್ನ ಹಣೆಯ ಬೆವರನ್ನು ಸುರಿಸಿ ರೊಟ್ಟಿಯನ್ನು ತಿನ್ನುವಿ. ಯಾಕಂದರೆ ನೀನು ಅದ ರೊಳಗಿಂದ ಅಂದರೆ (ಮಣ್ಣಿನೊಳಗಿಂದ) ತೆಗೆಯ ಲ್ಪಟ್ಟೆ; ನೀನು ಮಣ್ಣಾಗಿದ್ದಿ, ಮಣ್ಣಿಗೆ ತಿರುಗಿಕೊಳ್ಳುವಿ ಅಂದನು.
TSK
TSK · ಙ್ಞಾನೋಕ್ತಿಗಳು 12:11
Treasury of Scripture Knowledge references in Kannada KJV.
ನಿಷ್ಪ್ರಯೋಜಕರೊಂದಿಗೆ ನಾನು ಕೂತುಕೊಳ್ಳ ಲಿಲ್ಲ; ವಂಚಕರ ಸಂಗಡ ನಾನು ಹೋಗುವದಿಲ್ಲ.
ನನ್ನ ಮಗನೇ, ಪಾಪಿ ಗಳು ನಿನ್ನನ್ನು ಆಕರ್ಷಿಸಿದರೆ ನೀನು ಒಪ್ಪಬೇಡ.
ಒಬ್ಬ ಸ್ತ್ರೀಯೊಂದಿಗೆ ವ್ಯಭಿಚಾರ ಮಾಡುವವನು ವಿವೇಕವಿಲ್ಲದವನಾಗಿದ್ದಾನೆ. ಅದನ್ನು ಮಾಡುವವನು ತನ್ನ ಪ್ರಾಣವನ್ನೇ ನಾಶಪಡಿಸಿಕೊಳ್ಳುವನು.
ಮೂಢರನ್ನು ಬಿಟ್ಟು ಬಾಳು ಮತ್ತು ವಿವೇಕದ ಮಾರ್ಗದಲ್ಲಿ ಹೋಗು ಎಂದೂ ಕೂಗುತ್ತಾಳೆ.
ಯಾವನು ಮೂಢನೋ ಅವನು ಇಲ್ಲಿಗೆ ತಿರುಗಲಿ; ವಿವೇಕವಿಲ್ಲದವನಿಗೆ ಆಕೆಯು--
ಬಡವರಿಗೆ ಭೂಮಿಯ ಸಾಗುವಳಿಯಲ್ಲಿ ಬಹಳ ಆಹಾರವು ಸಿಕ್ಕುತ್ತದೆ; ನ್ಯಾಯ ತೀರ್ಪಿನ ಕೊರತೆಯಿಂದ ಹಾಳಾಗುವದು ಉಂಟು.
ಎಲ್ಲಾ ಪ್ರಯಾಸ ದಲ್ಲಿ ಲಾಭವಿದೆ; ತುಟಿಗಳ ಮಾತು ಬಡತನಕ್ಕೆ ಮಾತ್ರ ದಾರಿ.
ನಿನ್ನ ಊಟಕ್ಕಾಗಿಯೂ ನಿನ್ನ ಮನೆಯವರ ಆಹಾರ ಕ್ಕಾಗಿಯೂ ನಿನ್ನ ದಾಸಿಯರ ಜೀವನಕ್ಕಾಗಿಯೂ ಆಡುಗಳ ಹಾಲು ಸಾಕಾಗುತ್ತದೆ.
ಸುಳ್ಳಾದ ವ್ಯರ್ಥತ್ವಗಳನ್ನು ಅನುಸರಿಸುವವರು ತಮ್ಮ ಸ್ವಂತ ಕರುಣೆಯನ್ನು ಮರೆತು ಬಿಡುತ್ತಾರೆ.
ಇದಲ್ಲದೆ ನಾವು ನಿಮಗೆ ಆಜ್ಞೆ ಕೊಟ್ಟ ಪ್ರಕಾರ ನೀವು ಸುಮ್ಮನಿದ್ದು ಸ್ವಂತಕಾರ್ಯವನ್ನೇ ನಡಿಸಿಕೊಂಡು ಕೈಯಾರೆ ಕೆಲಸಮಾಡುವದನ್ನು ಕಲಿಯಿರಿ.
ಅನೇಕರು ಅವರೊಳಗೆ ಮುಖ್ಯವಾಗಿ ಸುನ್ನತಿ ಯವರು ಅಧಿಕಾರಕ್ಕೆ ಒಳಗಾಗದವರೂ ವ್ಯರ್ಥವಾದ ಮಾತಿನವರೂ ಮೋಸಗಾರರೂ ಆಗಿದ್ದಾರೆ;