ಆಗ ದಾವೀದನು ಬೇರೋತಿನ ಮಗನಾ ಗಿರುವ ರಿಮ್ಮೋನನ ಮಕ್ಕಳಾದ ರೇಕಾಬಿಗೂ ಅವನ ಸಹೋದರನಾದ ಬಾಣನಿಗೂ ಪ್ರತ್ಯುತ್ತರವಾಗಿ--ಎಲ್ಲಾ ಇಕ್ಕಟ್ಟಿನಿಂದ ನನ್ನ ಪ್ರಾಣವನ್ನು ವಿಮೋಚಿಸಿದ ಕರ್ತನ ಜೀವದಾಣೆ, ತನ್ನ ಕಣ್ಣಿಗೆ ಸುವರ್ತಮಾನವನ್ನು ತಂದವನು ಎಂದು ಕಾಣಿಸಿಕೊಂಡವನಾಗಿ ನಾನು ತನ್ನ ವರ್ತಮಾನಕ್ಕೋಸ್ಕರ ಬಹುಮಾನವನ್ನು ಕೊಡು ವೆನೆಂದು ನೆನಸಿ
TSK
TSK · ಙ್ಞಾನೋಕ್ತಿಗಳು 12:13
Treasury of Scripture Knowledge references in Kannada KJV.
ಸುಳ್ಳಾಡುವವರನ್ನು ನೀನು ನಾಶಮಾಡುತ್ತೀ; ಕೊಲೆಗಾರರನ್ನು ಮತ್ತು ಮೋಸಗಾರರನ್ನು ಕರ್ತನು ಅಸಹ್ಯಿಸುತ್ತಾನೆ.
ಆತನ ಎಲುಬು ಗಳನ್ನೆಲ್ಲಾ ಕಾಪಾಡುತ್ತಾನೆ; ಅವುಗಳಲ್ಲಿ ಒಂದಾದರೂ ಮುರಿಯಲ್ಪಡುವದಿಲ್ಲ.
ಹೀಗೆ ತಮ್ಮ ನಾಲಿಗೆಯು ತಮ್ಮ ಮೇಲೆ ಬೀಳುವಂತೆ ಮಾಡಿ ಕೊಳ್ಳುತ್ತಾರೆ. ಅವರನ್ನು ನೋಡುವವರೆಲ್ಲರೂ ಓಡಿ ಹೋಗುವರು.
ಜ್ಞಾನ ಹೃದಯದವರು ಆಜ್ಞೆಗಳನ್ನು ಸ್ವೀಕರಿಸುವರು. ಹರಟೆಯ ಮೂರ್ಖನು ಬೀಳುವನು.
ಜ್ಞಾನಿಯ ನಾಲಿ ಗೆಯು ತಿಳುವಳಿಕೆಯನ್ನು ಸರಿಯಾಗಿ ಉಪಯೋಗಿ ಸುತ್ತದೆ. ಬುದ್ಧಿಹೀನರ ಬಾಯಿಯು ಬುದ್ಧಿಹೀನತೆಯನ್ನು ಹೊರಗೆಡುವುತ್ತದೆ.
ತನ್ನ ಬಾಯಿಯನ್ನು ನಾಲಿಗೆಯನ್ನು ಕಾಯುವ ವನು ಇಕ್ಕಟ್ಟುಗಳಿಂದ ತನ್ನ ಪ್ರಾಣವನ್ನು ಕಾಪಾಡಿ ಕೊಳ್ಳುತ್ತಾನೆ.
ಆಗ ಅರಸನು ಆಜ್ಞಾಪಿಸಲಾಗಿ ದಾನಿಯೇಲನ ಮೇಲೆ ತಪ್ಪುಹೊರಿಸಿದ ಮನುಷ್ಯರನ್ನು ತಂದು ಅವ ರನ್ನೂ ಅವರ ಹೆಂಡತಿ ಮಕ್ಕಳನ್ನೂ ಸಿಂಹಗಳ ಗವಿಯಲ್ಲಿ ಹಾಕಿದರು. ಅವರು ಗವಿಯ ತಳವನ್ನು ಮುಟ್ಟುವದಕ್ಕೆ ಮೊದಲೇ ಸಿಂಹಗಳು ಹಾರಿಬಂದು ಅವರ ಎಲುಬುಗ ಳನ್ನೆಲ್ಲಾ ತುಂಡು ತುಂಡಾಗಿ ಮುರಿದು ಹಾಕಿದವು.
ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ ಸಂಕಟವೋ ಹಿಂಸೆಯೋ ಬರಗಾಲವೋ ವಸ್ತ್ರವಿಲ್ಲದಿರುವದೋ ಗಂಡಾಂತರವೋ ಖಡ್ಗವೋ?